Tuesday, April 21, 2026

#rishi munis

Rishi Munis : ಹಾಸನ : ಋಷಿ ಮುನಿಗಳು ಉಪಯೋಗಿಸುವ ವಸ್ತುಗಳು ಪತ್ತೆ ..!

Hassan News : ಅರಸೀಕೆರೆ ತಾಲೂಕಿನ (ಪನ್ನಸಮುದ್ರ ಬಳಿ) ಹೊನ್ನ ಶೆಟ್ಟಿಹಳ್ಳಿ ಗ್ರಾಮದಲ್ಲಿ ಋಷಿ ಮುನಿಗಳು ಉಪಯೋಗಿಸಿರುವ ವಸ್ತುಗಳು ಜೋಡಿಸಿಟ್ಟಿರುವ ರೀತಿ ವಿಸ್ಮಿಯ ಘಟನೆ ನಡೆದಿದೆ. ಹಾಸನ ಜಿಲ್ಲೆ ಅರಸೀಕೆರೆ ತಿಪಟೂರು ನ್ಯಾಷನಲ್ ಹೈವೇ 206 ಹೋಗುವ ರಸ್ತೆ ಪಕ್ಕ ಹೊನ್ನ ಶೆಟ್ಟಿಹಳ್ಳಿ ಗ್ರಾಮಕ್ಕೆ ಹೋಗುವ ಬೋರೇಗೌಡರಿಗೆ ಸೇರುವ ಜಮೀನಿನಲ್ಲಿ ಋಷಿಮುನಿಗಳು ಉಪಯೋಗಿಸುವಂತ ವಸ್ತುಗಳು ಸರಿಸಮಾನವಾಗಿ...
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img