Monday, June 15, 2026

Rishikesh

6 ರಾಜ್ಯಗಳಿಗೆ ಡೈರೆಕ್ಟ್ ಕನೆಕ್ಷನ್! 16 ಬೋಗಿಗಳ ಸೂಪರ್ ಟ್ರೈನ್!

ಹುಬ್ಬಳ್ಳಿ–ಯೋಗ ನಗರಿ ಋಷಿಕೇಶ ನಡುವಿನ ರೈಲು ಪ್ರಯಾಣಿಕರಿಗೆ ರೈಲ್ವೆ ಮಂಡಳಿ ಮಹತ್ವದ ಸಿಹಿ ಸುದ್ದಿ ನೀಡಿದೆ. ಈ ಮಾರ್ಗದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ಸೇವೆಯನ್ನು ಇದೀಗ ಖಾಯಂ (ನಿಯಮಿತ) ರೈಲು ಸೇವೆಯಾಗಿ ಪರಿವರ್ತಿಸಲಾಗಿದೆ. ಇದರಿಂದ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶ, ದೆಹಲಿ ಮತ್ತು ಉತ್ತರಾಖಂಡ ರಾಜ್ಯಗಳ ನಡುವೆ ಸಂಚಾರ...

ರಜನಿ ಸರಳ ಜೀವನ – ಫ್ಯಾನ್ಸ್ ಮನ ಗೆದ್ದ ತಲೈವಾ!

ಸೂಪರ್ ಸ್ಟಾರ್ ರಜನಿಕಾಂತ್ 50 ವರ್ಷಗಳ ಸಿನಿಮಾ ಯಾತ್ರೆಯ ನಂತರ ಈಗ ಆಧ್ಯಾತ್ಮಿಕ ಪ್ರಯಾಣವನ್ನು ಆರಂಭಿಸಿದ್ದಾರೆ. ಪ್ರಖ್ಯಾತ ‘ತಲೈವಾ’ 74 ವರ್ಷ ವಯಸ್ಸಿನಲ್ಲಿದ್ದು, ಪ್ರಸ್ತುತ ಋಷಿಕೇಶದಲ್ಲಿರುವ ಸ್ವಾಮಿ ದಯಾನಂದ ಆಶ್ರಮಕ್ಕೆ ಭೇಟಿ ನೀಡಿದ್ದಾರೆ. ಗಂಗಾ ನದಿಯ ದಡದಲ್ಲಿ ಧ್ಯಾನ ಮಾಡಿ, ಗಂಗಾ ಆರತಿಯಲ್ಲೂ ಭಾಗವಹಿಸಿದ್ದಾರೆ. ಅವರು ಸರಳ ಉಡುಗೆ—ಬಿಳಿ ಕುರ್ತಾ ಮತ್ತು ಲುಂಗಿ ಧರಿಸಿ, ಬೀದಿ...
- Advertisement -spot_img

Latest News

Hubli News: ಪ್ರಣವಾನಂದ ಸ್ವಾಮೀಜಿ ವಿರುದ್ಧ ಕುರುಬ ಸಮಾಜದ ಆಕ್ರೋಶ

Hubli News: ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಮುಖಂಡರು ಆಕ್ರೋಶ...
- Advertisement -spot_img