Tuesday, November 18, 2025

Rithvik Krupakar

Sandalwood News: ಸಾಕು ಅನಿಸಿದ್ದು ಇದ್ಯಾ? ಸಿನಿಮಾ ಬಿಟ್ಟು ಸೀರಿಯಲ್ ಯಾಕೆ?: Rithvik Krupakar Podcast

Sandalwood News: ಸಿನಿ ಇಂಡಸ್ಟ್ರಿಗೆ ಬಂದವರಲ್ಲಿ ಹಲವರು ಈ ಕೆಲಸ ಸಾಕು ಅಂತಾ ಅನ್ನಿಸಿದವರಿದ್ದಾರೆ. ಅಂಥವರಂತೆ ನಿಮಗೂ ಯಾವಾಗಲಾದ್ರೂ ಕಲಾ ಪಯಣ ಸಾಕು ಅನ್ನಿಸಿದೆಯಾ ಅಂತಾ ಕೇಳಿದ್ದಕ್ಕೆ ಉತ್ತರಿಸಿರುವ ರಿತ್ವಿಕ್ ಕೃಪಾಕರ್, ಇಲ್ಲಾಪ್ಪಾ, ಕ್ಯಾಮೆರಾ ರೋಲ್ ಇದ್ರೆ ಮಾತ್ರ ನಾನು ಜೀವಂತವಾಗಿರುತ್ತೇನೆ. ಅಷ್ಟು ನಾನು ಕೆಲಸವನ್ನು ಪ್ರೀತಿಸುತ್ತೇನೆ ಅಂತಾರೆ ರಿತ್ವಿಕ್. https://www.youtube.com/watch?v=NKzra2rd8w4 ಮನೆಯಲ್ಲಿ ಕೂರಿಸಿದ್ರೆ ನನಗೆ ಹಿಂಸೆಯಾಗತ್ತೆ....

Sandalwood: 1 ತುತ್ತು ಅನ್ನಕ್ಕೂ ದುಡ್ಡಿರ್ಲಿಲ್ಲ: Rithvik Krupakar Podcast

Sandalwood: ಸದ್ಯ ಕಲರ್ಸ್ ಕನ್ನಡದಲ್ಲಿ ಬರುವ ರಾಮಾಚಾರಿ ಸಿರಿಯಲ್‌ ನಟ ರಿತ್ವಿಕ್ ಕೃಪಾಕರ್ ಅವರು ಉತ್ತಮ ನಟ ಅಂತಾ ನಮಗೆಲ್ಲ ತಿಳಿದಿದೆ. ಆದರೆ ಅವರು ಸಿನಿ ಜರ್ನಿ ಆರಂಭಿಸುವುದಕ್ಕೂ ಮುನ್ನ ಯಾವ ಕೆಲಸ ಮಾಡಬೇಕು ಅಂತಾ ಅಂದುಕ``ಂಡಿದ್ರು ಅಂತಾ ಅವರೇ ವಿವರಿಸಿದ್ದಾರೆ ನೋಡಿ. https://www.youtube.com/watch?v=TWgKlWleO-g ಮೈಸೂರು ಮೂಲದವರಾದ ರಿತ್ವಿಕ್ ಸೈಂಟಿಸ್ಟ್ ಆಗಬಯಸಿದ್ದರು. ಆದರೆ 1 ದಿನಅವರ ತಂದೆ...
- Advertisement -spot_img

Latest News

ನವೆಂಬರ್ ಕ್ರಾಂತಿ ಮದ್ಯೆ ಮೋದಿ ಭೇಟಿ , ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ!

ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...
- Advertisement -spot_img