Tuesday, March 24, 2026

Rituraj Awasthi

School-Collegeಗಳನ್ನು ಆರಂಭಿಸಲು ಸರ್ಕಾರಕ್ಕೆ ಹೈಕೋರ್ಟ್ ನ್ಯಾಯಮೂರ್ತಿಗಳು ಸೂಚನೆ..!

ಹಿಜಾಬ್ ವಿವಾದ (Hijab Controversy) ಕುರಿತಂತೆ  ಶಿಕ್ಷಣವನ್ನು ಸ್ಥಗಿತ ಗೊಳಿಸುವುದು ಸರಿಯಲ್ಲ, ಶಾಲಾ-ಕಾಲೇಜು(School-college)ಗಳನ್ನು  ಶೀಘ್ರವಾಗಿ ಆರಂಭಿಸಿ ಎಂದು ಹೈಕೋರ್ಟ್ (High Court) ನ ಮುಖ್ಯ ನ್ಯಾಯಮೂರ್ತಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಕರಾವಳಿ ಭಾಗದ ಹಿಜಾಬ್ ವಿವಾದ ರಾಜ್ಯದಲ್ಲಿ ಗಂಭೀರ ಪರಿಸ್ಥಿತಿ ಪಡೆದುಕೊಂಡಿದ್ದು, ಈಗ ದೇಶ ಹಾಗೂ ಅಂತರಾಷ್ಟ್ರೀಯ ಮಟ್ಟಕ್ಕೆ ಕಾಲಿಟ್ಟಿದೆ. ರಾಜ್ಯದಲ್ಲಿ ವಿದ್ಯಾರ್ಥಿಗಳು...
- Advertisement -spot_img

Latest News

ಕಾರಿನಲ್ಲೇ ಸುಟ್ಟ ಸ್ಥಿತಿಯಲ್ಲಿ ಮಾಜಿ ಶಾಸಕರ ಪುತ್ರನ ಶವ ಪತ್ತೆ!

ಧಾರವಾಡ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆ ಸಂಭವಿಸಿದ್ದು, ಮಾಜಿ ಶಾಸಕನ ಪುತ್ರನ ಶವ ಕಾರಿನಲ್ಲೇ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ...
- Advertisement -spot_img