ದುಡ್ಡು ಇರುವವನಿಗೆ ಇರುವ ಬೆಲೆ, ಬಡವನಿಗೆ ಎಲ್ಲೂ ಸಿಗುವುದಿಲ್ಲ. ಸಂಬಂಧಿಕರು ಕೂಡ ಅವನನ್ನು ದೂರ ಮಾಡುತ್ತಾರೆ. ದುಡ್ಡಿನ ಬಗ್ಗೆ ಹಲವು ಮಾತುಗಳಿದೆ. ಕಾಸು ಇದ್ದವನೇ ಬಾಸು, ಕಾಸಿಲ್ಲಾ ಅಂದ್ರೆ ಅಂಥವನನ್ನು ನಾಯಿನೂ ಮೂಸೋದಿಲ್ಲಾ, ಹಣ ಕಂಡ್ರೆ ಹೆಣಾನೂ ಬಾಯಿ ಬಿಡತ್ತೆ, ಇತ್ಯಾದಿ ಮಾತುಗಳನ್ನ ನಾವು ಕೇಳಿರ್ತೀವಿ. ಯಾಕಂದ್ರೆ ಈ ಪ್ರಕಪಂಚದಲ್ಲಿ ಎಲ್ಲ ಕೆಲಸಕ್ಕೂ ದುಡ್ಡು...
Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...