Tuesday, September 16, 2025

river

ರಾಜ್ಯದ ಜನರೇ ನೀವು ಕುಡಿಯುತ್ತಿರುವುದು ನೀರಲ್ಲ, ವಿಷ..! ಹೊರಬಿತ್ತು ಆ 12 ನದಿಗಳ ಕುರಿತ ಸ್ಫೋಟಕ ಮಾಹಿತಿ..

News: ಭಾರತ ದೇಶದಲ್ಲಿ ಜಲಕ್ಕೆ ಅದರಲ್ಲೂ ಗಂಗೆಗೆ ಒಂದು ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ನದಿಗಳನ್ನು ಆರಾಧಿಸಿ, ಅವುಗಳ ಸುತ್ತಲಿನ ನಿಶ್ಯಬ್ಧ ವಾತಾವರಣವನ್ನು ಆಸ್ವಾದಿಸುವುದನ್ನು ಸಾಮಾನ್ಯವಾಗಿ ನಾವೆಲ್ಲರೂ ಮಾಡುತ್ತಿರುತ್ತೇವೆ. ಅಲ್ಲದೆ ಈ ನದಿಗಳ ನೀರನ್ನು ಪವಿತ್ರ ಎನ್ನುವ ನಾವುಗಳೇ ಅವುಗಳ ಮಲೀನಕ್ಕೆ ಕಾರಣರಾಗುತ್ತಿದ್ದೇವೆ. ಅವುಗಳ ಸುತ್ತಲಿನ ಪ್ರದೇಶ ಸೇರಿದಂತೆ ನದಿಗಳನ್ನು ಇಂದು ಮಾನವ ಕಲುಷಿತಗೊಳಿಸುತ್ತಿದ್ದಾನೆ. ಇನ್ನೂ...

ರಾಮಾಯಣ ಕಾಲದಲ್ಲಿ ಸೀತಾದೇವಿ ಗೋವು, ಕಾಗೆ, ನದಿ ಮತ್ತು ಪುರೋಹಿತರಿಗೆ ನೀಡಿದ್ದಳು ಈ ಶಾಪ..

ಗೋವನ್ನ ಹಿಂದೂಗಳು ತಾಯಿಯ ರೂಪದಲ್ಲಿ ನೋಡುತ್ತಾರೆ. ಗೋವು ಎಂಥ ಶಕ್ತಿಶಾಲಿ ಪ್ರಾಣಿ ಅಂದರೆ, ವಿಜ್ಞಾನಿಗಳ ಸಂಶೋಧನೆಯ ಪ್ರಕಾರ, ಭೂಮಿ ಬಲವಾಗಿರುವುದೇ ಗೋವುಗಳಿಂದ. ಗೋವುಗಳ ದೇಹದಿಂದ ಬರುವ ವೈಬ್ರೇಷನ್‌ಗಳೇ ಭೂಮಿ ಬಲವಾಗಿರುವುದಕ್ಕೆ ಕಾರಣ ಎಂದಿದ್ದಾರೆ ವಿಜ್ಞಾನಿಗಳು. ಆದ್ರೆ ಗೋವು ತಾನು ಮಾಡಿದ ತಪ್ಪಿಗೆ ಸೀತೆಯಿಂದ ಶಾಪವೊಂದನ್ನ ಪಡೆದಿತ್ತು. ಹಾಗಾದ್ರೆ ಗೋವು ಏನು ತಪ್ಪು ಮಾಡಿತ್ತು..? ಸೀತೆ...

ನದಿಯ ಮೇಲೆ ಆಣೆ ಮಾಡಲು ಹೋಗಿ ಕಾಲು ಜಾರಿ ಬಿದ್ದು ಇಬ್ಬರ ದುರ್ಮರಣ..

ಹಾಸನ : ಕೆರೆಯಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ ಘಟನೆ ಹಾಸನ ತಾಲೂಕಿನ ತೇಜೂರು ಗ್ರಾಮದಲ್ಲಿ ನಡೆದಿದೆ.  ಚಂದ್ರು (35), ಆನಂದ್ (30), ಮೃತ ದುರ್ದೈವಿಗಳಾಗಿದ್ದು, ವ್ಯವಹಾರದ ವಿಚಾರವಾಗಿ ಗಂಗೆ ಮೇಲೆ ಆಣೆ ಮಾಡಲು ಹೋದಾಗ ಈ ದುರ್ಘಟನೆ ನಡೆದಿದೆ. ನಿನ್ನೆ ರಾತ್ರಿ ತೇಜೂರು ಕೆರೆಯ ಬಳಿ ನೀರಿನ ಮೇಲೆ ಆಣೆ ಮಾಡಲು ಹೋಗಿದ್ದರು. ಸಿಹಿ ತಿಂಡಿ...

ಕಾರ್ತಿಕ ಮಾಸದಲ್ಲಿ ಕಾವೇರಿ ನದಿ ನೀರಿನ ಸ್ನಾನದ ಮಹತ್ವ..!

Devotional: ಕಾರ್ತಿಕ ಮಾಸದ ನದಿ ಸ್ನಾನಕ್ಕೆ ಹಿಂದೂ ಧರ್ಮದಲ್ಲಿ ಅತಿ ಹೆಚ್ಚು ಪ್ರಾಮುಕ್ಯತೆ ನೀಡಿದ್ದಾರೆ, ಈ ಮಾಸದಲ್ಲಿ ಮಾಡುವ ಪವಿತ್ರ ಸ್ನಾನ ,ಕಲ್ಮಶವನ್ನು ಹೋಗಲಾಡಿಸುವ ಜೊತೆಗೆ ಮನುಷ್ಯನ ಕೋಪ ತಾಪಗಳ್ಳನು ನಿಯಂತ್ರಿಸುತ್ತದೆ. ಮುಖ್ಯವಾಗಿ ಕಾವೇರಿ ನದಿ ಸ್ನಾನ ಅತ್ಯಂತ ಪವಿತ್ರ ಎಂದು ಭಾವಿಸಲಾಗಿದೆ. ಸಮಯದ ಅಭಾವ ಇರುವವರು ಹಾಗೂ ಕೆಲಸದ ಒತ್ತಡ ಇರುವವರು ಕಾವೇರಿ ನದಿ...

ಪಶ್ಚಿಮ ಘಟ್ಟ ಮಳೆಗೆ ಉಕ್ಕಿ ಹರಿದ ಸಪ್ತ ನದಿಗಳು

State News: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ. ಅಲ್ಲದೆ ಬೆಳಗಾವಿಯಲ್ಲೂನಿರಂತರ ಮಳೆಯಾಗುತ್ತಿದ್ದ ಜನರು ಸಂಕಷ್ಟಕ್ಕೀಡಾಗಿದ್ದಾರೆ.ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ, ಏಳು ನದಿಗಳು ಉಕ್ಕಿ ಹರಿಯುತ್ತಿವೆ. ಘಟಪ್ರಭಾ ನದಿ ನೀರು ಗೋಕಾಕ್ ನಗರಕ್ಕೆ ನುಗ್ಗಿದ್ದು, ಉಪ್ಪಾರ ಓಣಿಯ ಕೆಲ ಮನೆಗಳು ಮುಳುಗಿವೆ. ಬೆಳಗಾವಿ ಜಿಲ್ಲೆಯಲ್ಲಿ 19 ಸಂಪರ್ಕ ಸೇತುವೆಗಳು ಮುಚ್ಚಿಹೋಗಿವೆ. ಬೆಳಗಾವಿ ಜಿಲ್ಲೆಯಲ್ಲಿ ಘಟಪ್ರಭಾ,...

ಭಾರತದ 7ನೇ ಅತಿ ದೊಡ್ಡ ನದಿ ದಾಟಿ ನಾಡಿಗೆ ಕಾಡಾನೆ ಎಂಟ್ರಿ…! ಆಹಾರಕ್ಕಾಗಿ ಆನೆ ಪರದಾಟ…!

Assam News: ತೆಜ್‌ಪುರ್ ನಗರದಲ್ಲಿ ಆಹಾರ ಹುಡುಕಿ ನದಿಯನ್ನೇ ದಾಟಿ ಬಂದ ಕಾಡಾನೆಗೆ ಪಟ್ಟಣದಲ್ಲಿ  ಆಹಾರವೂ ಸಿಗಲಿಲ್ಲ, ನೆಮ್ಮದಿಯೂ ಇರಲಿಲ್ಲ. ಕಾಡು ಪ್ರಾಣಿಗಳಿಗೆ ಆಹಾರ ಸಿಗದಿರುವುದು ಅತೀ ದೊಡ್ಡ ದುರಂತವಾಗಿದೆ. ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಅರಣ್ಯದಲ್ಲಿ ಆಹಾರ ಸಿಗದೆ ಪರದಾಡಿದ ಕಾಡಾನೆ ಪ್ರತಿ ದಿನ ಕಾಡಿನಲ್ಲಿ ಅಲೆದಾಡಿದೆ. ಸರಿಸುಮಾರು 6 ತಿಂಗಳಿಗೂ ಹೆಚ್ಚು ಕಾಲ ಕಾಜಿರಂಗ ಅರಣ್ಯದಲ್ಲಿ...
- Advertisement -spot_img

Latest News

Dharwad News: ಆ್ಯಂಬುಲೆನ್ಸ್‌ಗೆ ದಾರಿ ಮಾಡಿ ಕೊಟ್ಟ ಸಿಎಂ ಸಿದ್ದರಾಮಯ್ಯ

Dharwad News: ಧಾರವಾಡ: ವಿದ್ಯಾಕಾಶಿ ಧಾರವಾಡದಲ್ಲಿ ಕೃಷಿ ಸಮ್ಮೇಳನ ನಡೆಯುತ್ತಿದ್ದು, ಕಾಾರ್ಯಕ್ರಮಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಬಂದು ಉದ್ಘಾಟಿಸಿ, ಹಿಂದಿರುಗುತ್ತಿದ್ದರು. ಸಿಎಂ ಹೋಗುವಾಗ, ಎಲ್ಲ ವಾಹನಗಳು ದಾರಿ...
- Advertisement -spot_img