Friday, October 18, 2024

river flow

ಉತ್ತರಾಖಂಡ : ನದಿಯಲ್ಲಿ ಕೊಚ್ಚಿ ಹೋದ ಕಾರು 9 ಮಂದಿ ಸಾವು

ಡೆಹ್ರಾಡೂನ್: ಭಾರೀ ಮಳೆಯಿಂದಾಗಿ ನದಿ ನೀರಿನ ರಭಸಕ್ಕೆ ಕಾರೊಂದು ಕೊಚ್ಚಿ ಹೋಗಿದ್ದು, 9 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರಾಖಂಡದ ರಾಮನಗರದ ಬಳಿ ಧೇಲಾ ನದಿಯಲ್ಲಿ ನಡೆದಿದೆ. ಮಳೆ ಆರ್ಭಟಕ್ಕೆ ನದಿಯಲ್ಲಿ ಪ್ರವಾಹ ಹೆಚ್ಚಿದ್ದ ಕಾರಣ ನೀರಿನ ಸೆಳೆತಕ್ಕೆ ಸಿಲುಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಒಬ್ಬ ಬಾಲಕಿಯನ್ನು ರಕ್ಷಿಸಲಾಗಿದ್ದು, ಐವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ...
- Advertisement -spot_img

Latest News

Dharwad News: ಧಾರವಾಡದಲ್ಲಿ ಸತತ ಮಳೆಗೆ ಕೊಚ್ಚಿಹೋದ ರಾಷ್ಟ್ರೀಯ ಹೆದ್ದಾರಿ

Dharwad News: ಧಾರವಾಡ: ಧಾರವಾಡದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ರಸ್ತೆ ಕೊಚ್ಚಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ 4 ಮಳೆಗೆ ಕೊಚ್ಚಿಹೋಗಿದ್ದು, ಧಾರವಾಡದ ರಮ್ಯ ರೆಸಿಡೆನ್ಸಿಯ...
- Advertisement -spot_img