Sunday, March 15, 2026

river flow

ಉತ್ತರಾಖಂಡ : ನದಿಯಲ್ಲಿ ಕೊಚ್ಚಿ ಹೋದ ಕಾರು 9 ಮಂದಿ ಸಾವು

ಡೆಹ್ರಾಡೂನ್: ಭಾರೀ ಮಳೆಯಿಂದಾಗಿ ನದಿ ನೀರಿನ ರಭಸಕ್ಕೆ ಕಾರೊಂದು ಕೊಚ್ಚಿ ಹೋಗಿದ್ದು, 9 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರಾಖಂಡದ ರಾಮನಗರದ ಬಳಿ ಧೇಲಾ ನದಿಯಲ್ಲಿ ನಡೆದಿದೆ. ಮಳೆ ಆರ್ಭಟಕ್ಕೆ ನದಿಯಲ್ಲಿ ಪ್ರವಾಹ ಹೆಚ್ಚಿದ್ದ ಕಾರಣ ನೀರಿನ ಸೆಳೆತಕ್ಕೆ ಸಿಲುಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಒಬ್ಬ ಬಾಲಕಿಯನ್ನು ರಕ್ಷಿಸಲಾಗಿದ್ದು, ಐವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ...
- Advertisement -spot_img

Latest News

Dharwad: ಜೈಲಿನಲ್ಲಿರುವ ಖೈದಿಗಳಿಗೆ ರಾಜಾತಿಥ್ಯ, ಮನೆಗಿಂತ ಇಲ್ಲೇ ಆರಾಮವಾಗಿದ್ದೇವೆ ಎಂದ ಕಿಡಿಗೇಡಿ

Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...
- Advertisement -spot_img