Wednesday, August 12, 2026

river flow

ಉತ್ತರಾಖಂಡ : ನದಿಯಲ್ಲಿ ಕೊಚ್ಚಿ ಹೋದ ಕಾರು 9 ಮಂದಿ ಸಾವು

ಡೆಹ್ರಾಡೂನ್: ಭಾರೀ ಮಳೆಯಿಂದಾಗಿ ನದಿ ನೀರಿನ ರಭಸಕ್ಕೆ ಕಾರೊಂದು ಕೊಚ್ಚಿ ಹೋಗಿದ್ದು, 9 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರಾಖಂಡದ ರಾಮನಗರದ ಬಳಿ ಧೇಲಾ ನದಿಯಲ್ಲಿ ನಡೆದಿದೆ. ಮಳೆ ಆರ್ಭಟಕ್ಕೆ ನದಿಯಲ್ಲಿ ಪ್ರವಾಹ ಹೆಚ್ಚಿದ್ದ ಕಾರಣ ನೀರಿನ ಸೆಳೆತಕ್ಕೆ ಸಿಲುಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಒಬ್ಬ ಬಾಲಕಿಯನ್ನು ರಕ್ಷಿಸಲಾಗಿದ್ದು, ಐವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img