Monday, September 7, 2026

River Overflow

ಮಳೆಗೆ ತತ್ತರಿಸಿದ ‘ಉತ್ತರ ಕರ್ನಾಟಕ’, ಮಳೆ ಅಬ್ಬರ – ಪ್ರವಾಹ, ಭೂಕುಸಿತ!

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವರುಣನ ಅಬ್ಬರ ಜೋರಾಗಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ವಿಜಯಪುರದಿಂದ ಉತ್ತರ ಕನ್ನಡವರೆಗೆ, ಬಳ್ಳಾರಿಯಿಂದ ಬಾಗಲಕೋಟೆಯವರೆಗೆ ಗ್ರಾಮೀಣ ಭಾಗದ ಜನತೆ ಮಳೆ ಆರ್ಭಟದಿಂದ ಪರದಾಡುತ್ತಿದ್ದಾರೆ. ಉತ್ತರ ಕರ್ನಾಟಕದ ಹಲವೆಡೆ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಮತ್ತು...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img