Sunday, June 14, 2026

#rivers water

ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಮನೆ ಬಿಟ್ಟ ಜನ!

ಮೈಸೂರು: ಎಚ್‌.ಡಿ. ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದಿಂದ 30,000 ಕ್ಯೂಸೆಕ್ ಮತ್ತು ತಾರಕ ಜಲಾಶಯದಿಂದ 9,500 ಕ್ಯೂಸೆಕ್ ನೀರನ್ನು ನದಿಗೆ ಬಿಟ್ಟಿರುವುದರಿಂದ ಎಚ್.ಡಿ. ಕೋಟೆ ತಾಲ್ಲೂಕಿನ ಹಂಪಾಪುರ ಸಮೀಪದ ಮಾದಾಪುರ-ಚಕ್ಕೂರು ಸೇತುವೆ ಮುಳುಗಡೆಯ ಹಂತ ತಲುಪಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕೇರಳ ರಾಜ್ಯದ ವಯನಾಡು ಮತ್ತು ನಾಗರಹೊಳೆ ಅಭಯಾರಣ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಜಲಾಶಯಗಳಿಗೆ ಒಳಹರಿವಿನ...

Lawyer: ರಾಜ್ಯದ ನದಿಗಳ ಪರ ವಾದ ಮಂಡಿಸಲು ವಕೀಲರಿಗೆ ಕೋಟಿಗಟ್ಟಲೆ ಶುಲ್ಕ..!

ಬೆಳಗಾವಿ: ಕಾವೇರಿ, ಮಹಾದಾಯಿ, ಕೃಷ್ಣಾ ನದಿ ವಿಚಾರವಾಗಿ ಹಲವು ವರ್ಷಗಳಿಂದ ವಿವಾದಗಳು ನಡೆಯುತ್ತಿದ್ದು ರಾಜ್ಯದ ಪರ ವಾದ ಮಾಡಲು ವಕೀಲರನ್ನು ನೇಮಿಸಲಾಗಿದೆ. ಇವರಿಗೆ ಕೋಟಿಗಟ್ಟಲೆ ಹಣವನ್ನುಫೀಸ್ ರೂಪದಲ್ಲಿ ಕೊಡಲಾಗಿದೆ. ರಾಜ್ಯದ ‌ಪರ ವಕಾಲತ್ತು ವಹಿಸಿದ್ದ ನ್ಯಾಯವಾದಿಗಳಿಗೆ 122 ಕೋಟಿ ವೆಚ್ಚ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಮೂರು ನ್ಯಾಯಾಧೀಕರಣ ರಚಿಸಿದ್ದಾರೆ.1)ಕಾವೇರಿ ನ್ಯಾಯಾಧೀಕರಣ,2) ಕೃಷ್ಣಾ ನ್ಯಾಯಾಧಿಕರಣ,...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img