Sunday, August 16, 2026

riyans

ಮೆಕ್ಕಾದ ರಿಯಾನ್ಸ ಹಂಚಿದ ಜಮಿರ್ ಅಹ್ಮದ್

ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರು, ಬಿಬಿಎಂಪಿ ಆಶಾ ಕಾರ್ಯಕರ್ತೆಯರಿಗೆ ವಿದೇಶಿ ಹಣ ಹಂಚಿಕೆ ಮಾಡಿದ್ದಾರೆ. ಇಸ್ಲಾಂ ಧಾರ್ಮಿಕ ಕ್ಷೇತ್ರವಾದ ಸೌದಿ ಅರೇಬಿಯಾದ ಮೆಕ್ಕಾಕ್ಕೆ ಪ್ರವಾಸಕ್ಕೆಂದು ಹೋರಡಲು ಸಿದ್ದವಿರುವ ಹಾಗೂ ಜಗಜೀವನ್ ರಾಮ್ ನಗರ ವಾರ್ಡ್ ಕಚೇರಿಯಲ್ಲಿ 16 ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತರ (ಆಶಾ) ಕಾರ್ಯಕರ್ತರಿಗೆ ಉಮ್ರಾ (ಮೆಕ್ಕಾಕ್ಕೆ ಇಸ್ಲಾಮಿಕ್ ಯಾತ್ರೆ)...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img