2025 ರ ಬಿಹಾರ ಚುನಾವಣೆ ಚುನಾವಣೆ ಪ್ರಾರಂಭವಾಗತ್ತೆ ಅಂತ ಎಲ್ಲರು ಕಾದು ಕುಳಿತಿದ್ದಾರೆ. ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಬಿಹಾರ ಚುನಾವಣೆಯ ನಂತರ ಕರ್ನಾಟಕದಲ್ಲಿ ಅಧಿಕಾರ ಬದಲಾವಣೆ ಸಾಧ್ಯತೆ ಇದೆ. ರಾಜ್ಯದಲ್ಲಿ ಬಹಳಷ್ಟು ರಾಜಕೀಯ ಬದಲಾವಣೆಗಳು ಸಂಭವಿಸುತ್ತವೆ ಅನ್ನೋ ಮಾತುಗಳು ಹರಿದಾಡುತ್ತಿವೆ. ಕರ್ನಾಟಕದ ಬಹು ನಿರ್ಧಾರಗಳು ಬಿಹಾರದ ಚುನಾವಣೆಯ ಮೇಲೆ ನಿಂತಿವೆ.
ಸದ್ಯ ಚುನಾವಣೆ ಆಯೋಗವು...
Political News: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಪದ್ಮಶ್ರೀ ಪ್ರೊ. ಡಾ. ಸಿ.ಎನ್.ಮಂಜುನಾಥ್ ರವರು ಸಂಸದೀಯ ಅಧಿವೇಶನದಲ್ಲಿ ಮಹತ್ವದ ಸಾರ್ವಜನಿಕ ವಿಷಯವನ್ನು ಉಲ್ಲೇಖಿಸಿ,...