Saturday, March 14, 2026

RJD Controversy

ರೋಹಿಣಿ–ತೇಜಸ್ವಿ ಕದನ ಬಯಲು, ಯಾದವ್ ಕುಟುಂಬದಲ್ಲಿ ಭೂಕಂಪ!

ಬಿಹಾರ ರಾಜಕೀಯದಲ್ಲಿ ಹೊಸ ವಿವಾದ ಸೃಷ್ಟಿಯಾಗುವ ರೀತಿಯಲ್ಲಿ, RJD ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ತಾನೀಗ ರಾಜಕೀಯವನ್ನು ತ್ಯಜಿಸುತ್ತೇನೆ ಮತ್ತು ಕುಟುಂಬವನ್ನೂ ಬಿಡುತ್ತಿದ್ದೇನೆ ಎಂದು ಘೋಷಣೆ ಮಾಡಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ RJD ಪಕ್ಷ ಭಾರೀ ಸೋಲು ಕಂಡ ಹಿನ್ನೆಲೆಯಲ್ಲಿ, ಕುಟುಂಬದೊಳಗೇ ತೀವ್ರ ವಾಗ್ವಾದ ನಡೆದಿರುವ ಮಾಹಿತಿ ಸದ್ಯ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img