Tuesday, August 4, 2026

RJD loss analysis

ನಮ್ಮ ಸೋಲಿಗೆ ಕಾಂಗ್ರೆಸ್ ಕಾರಣ : ಕಾಂಗ್ರೆಸ್-RJD ನಡುವೆ ವಾಕ್ಸಮರ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮಹಾಘಟಬಂಧನದ ಭಾರೀ ಸೋಲಿನ ನಂತರ, ಮೈತ್ರಿಯ ಅವಿಭಜ್ಯ ಸಾಥಿ ಆಗಿದ್ದ ಕಾಂಗ್ರೆಸ್ ಮತ್ತು ಆರ್‌ಜೆಡಿ ನಡುವೆ ಈಗ ಕಠಿಣ ವಾಗ್ವಾದಗಳು ಶುರುವಾಗಿವೆ. ಸೋಲಿಗೆ ಪರಸ್ಪರವೇ ಹೊಣೆ ಎಂದು ಇಬ್ಬರೂ ಪಕ್ಷಗಳ ನಾಯಕರು ಆರೋಪ–ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ. ಇತ್ತೀಚೆಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ 243 ಕ್ಷೇತ್ರಗಳಲ್ಲಿ ನಡೆದ ಸ್ಪರ್ಧೆಯಲ್ಲಿ ಎನ್‌ಡಿಎ ಮೈತ್ರಿಕೂಟವು 202...

ತೇಜಸ್ವಿ ಯಾದವ್‌ ಸೋತಿದ್ದು ಯಾಕೆ? ಇಲ್ಲಿದೆ 5 ಪ್ರಮುಖ ಕಾರಣಗಳು!

2020ರ ವಿಧಾನಸಭಾ ಚುನಾವಣೆಯಲ್ಲಿ ಆರ್‌ಜೆಡಿ ಕೇವಲ ಕೆಲವು ಸಾವಿರ ಮತಗಳಿಂದ ಎನ್‌ಡಿಎಗಿಂತ ಹಿಂತೆಗೆದಿತ್ತು. ಆ ಅನುಭವದ ನಂತರ, 2025ರಲ್ಲಿ ಮಹಾ ಮೈತ್ರಿಕೂಟದ ಆರ್‌ಜೆಡಿ–ಕಾಂಗ್ರೆಸ್ ಗೆಲುವು ಬಹುತೇಕ ಖಚಿತ ಎಂದು ವಿಶ್ಲೇಷಕರು ತಿಳಿಸಿದ್ದಾರೆ. ಆದರೆ ಈ ಬಾರಿ ಫಲಿತಾಂಶ ಪೂರ್ಣವಾಗಿ ಅದಕ್ಕೆ ವಿರುದ್ಧವಾಗಿ ಬಂದಿದೆ. 2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ತೇಜಸ್ವಿ ಯಾದವ್ ಮತ್ತು ಆರ್‌ಜೆಡಿಗೆ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img