Saturday, July 12, 2025

RLkashyap

ಪದ್ಮಶ್ರೀ ಪುರಸ್ಕೃತ, ಗಣಿತಜ್ಞ ಆರ್ ಎಲ್ ಕಶ್ಯಪ್ ಇನ್ನಿಲ್ಲ

ಬೆಂಗಳೂರು: ಪದ್ಮಶ್ರೀ ಪುರಸ್ಕೃತರಾದ ಆರ್ ಎಲ್ ಕಶ್ಯಪ್ ಅವರು ಶುಕ್ರವಾರ ಮೃತಪಟ್ಟಿದ್ದಾರೆ. ವೇದಗಳ ಅಧ್ಯಯನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದರು. ಆಧ್ಯಾತ್ಮಿಕ ಸಂಘಟನೆ  ಸಾಕ್ಷಿ ಟ್ರಸ್ಟ್ ನ ಸ್ಥಾಪಕರಾಗಿದ್ದರರು. ಇವರಿಗೆ 2021ರಲ್ಲಿ ಕೇಂದ್ರ ಸರ್ಕಾರ ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಿತ್ತು ಇವರಿಗೆ 85 ವರ್ಷ ವಯಸ್ಸಾಗಿತ್ತು. ಆರ್ ಎಲ್ ಕಶ್ಯಪ್ ಅವರು ಗಣಿಜ್ಞರೂ ಆಗಿದ್ದರು ಎಲೆಕ್ಟ್ರಿಕಲ್ ಇಂಜಿನಿಯರಿಂಗ್...
- Advertisement -spot_img

Latest News

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...
- Advertisement -spot_img