Thursday, September 17, 2026

RLkashyap

ಪದ್ಮಶ್ರೀ ಪುರಸ್ಕೃತ, ಗಣಿತಜ್ಞ ಆರ್ ಎಲ್ ಕಶ್ಯಪ್ ಇನ್ನಿಲ್ಲ

ಬೆಂಗಳೂರು: ಪದ್ಮಶ್ರೀ ಪುರಸ್ಕೃತರಾದ ಆರ್ ಎಲ್ ಕಶ್ಯಪ್ ಅವರು ಶುಕ್ರವಾರ ಮೃತಪಟ್ಟಿದ್ದಾರೆ. ವೇದಗಳ ಅಧ್ಯಯನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದರು. ಆಧ್ಯಾತ್ಮಿಕ ಸಂಘಟನೆ  ಸಾಕ್ಷಿ ಟ್ರಸ್ಟ್ ನ ಸ್ಥಾಪಕರಾಗಿದ್ದರರು. ಇವರಿಗೆ 2021ರಲ್ಲಿ ಕೇಂದ್ರ ಸರ್ಕಾರ ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಿತ್ತು ಇವರಿಗೆ 85 ವರ್ಷ ವಯಸ್ಸಾಗಿತ್ತು. ಆರ್ ಎಲ್ ಕಶ್ಯಪ್ ಅವರು ಗಣಿಜ್ಞರೂ ಆಗಿದ್ದರು ಎಲೆಕ್ಟ್ರಿಕಲ್ ಇಂಜಿನಿಯರಿಂಗ್...
- Advertisement -spot_img

Latest News

Chanakya Neeti: ಶತ್ರುಗಳನ್ನು ಎದುರಿಸುವ ಬಗ್ಗೆ ಚಾಣಕ್ಯರು ಹೇಳಿದ್ದು ಹೀಗೆ..

Chanakya Neeti: ಶತ್ರು ಇಲ್ಲದೇ ಅಜಾತ ಶತ್ರುವಿನ ಹಾಗೆ ಬದುಕುವುದು ಸುಲಭದ ಮಾತಲ್ಲ. ನಾನು ಯಾರ ಬಳಿಯೂ ಶತ್ರುತ್ವ ಮಾಡುವುದಿಲ್ಲ ಎಂದರೂ, ನಿಮ್ಮ ಜೀವನದಲ್ಲಿ ಓರ್ವ...
- Advertisement -spot_img