Saturday, August 1, 2026

RLkashyap

ಪದ್ಮಶ್ರೀ ಪುರಸ್ಕೃತ, ಗಣಿತಜ್ಞ ಆರ್ ಎಲ್ ಕಶ್ಯಪ್ ಇನ್ನಿಲ್ಲ

ಬೆಂಗಳೂರು: ಪದ್ಮಶ್ರೀ ಪುರಸ್ಕೃತರಾದ ಆರ್ ಎಲ್ ಕಶ್ಯಪ್ ಅವರು ಶುಕ್ರವಾರ ಮೃತಪಟ್ಟಿದ್ದಾರೆ. ವೇದಗಳ ಅಧ್ಯಯನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದರು. ಆಧ್ಯಾತ್ಮಿಕ ಸಂಘಟನೆ  ಸಾಕ್ಷಿ ಟ್ರಸ್ಟ್ ನ ಸ್ಥಾಪಕರಾಗಿದ್ದರರು. ಇವರಿಗೆ 2021ರಲ್ಲಿ ಕೇಂದ್ರ ಸರ್ಕಾರ ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಿತ್ತು ಇವರಿಗೆ 85 ವರ್ಷ ವಯಸ್ಸಾಗಿತ್ತು. ಆರ್ ಎಲ್ ಕಶ್ಯಪ್ ಅವರು ಗಣಿಜ್ಞರೂ ಆಗಿದ್ದರು ಎಲೆಕ್ಟ್ರಿಕಲ್ ಇಂಜಿನಿಯರಿಂಗ್...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img