Monday, July 27, 2026

#rn shetty

Dharawad: ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ:

ಧಾರವಾಡ:ನಗರದಲ್ಲಿ ಜಿಲ್ಲಾ ಆರ್ ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ  77 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ  ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ರವರು ಧ್ವಜಾರೋಹಣ ಕಾರ್ಯಕ್ರಮವನ್ನು ಜರುಗಿಸಿದರು. ಧ್ವಜಾರೋಹಣ ಕಾರ್ಯಕ್ರಮ ಮುಗಿದ ಬಳಿಕ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಹಾಗೂ ಪೊಲೀಸ್ ಸಿಬ್ಬಂಧಿಗಳಿಂದ ಪಥ ಸಂಚಲನ ನಡೆಸಿದರು. ಹಾಗೂ ಗೃಹ ರಕ್ಷಕದಳ ಮತ್ತು ಅಗ್ನಿ ಶಾಮಕ ದಳ...
- Advertisement -spot_img

Latest News

ಸೋಶಿಯಲ್ ಮೀಡಿಯಾದಲ್ಲಿ ಬ್ಯಾಡ್ ಟ್ರೋಲ್ ಮಾಡುವವರ ವಿರುದ್ಧ ದೂರು ದಾಖಲಿಸಿದ ನಟ ಧ್ರುವಂತ್

ನಟ ಮತ್ತು ಬಿಗ್‌ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿಯಾಗಿದ್ದ ಧ್ರುವಂತ್, ಇಂದು ಸೋಶಿಯಲ್ ಮೀಡಿಯಾದಲ್ಲಿ ಬ್ಯಾಡ್ ಟ್ರೋಲ್ ಮಾಡುವವರ ವಿರುದ್ಧ ದೂರು ದಾಖಲಿಸಿದ್ದಾರೆ. ಇತ್ತೀಚೆಗೆ ಅವರು ನೀಡಿದ...
- Advertisement -spot_img