Friday, April 18, 2025

road

ಆ್ಯ*ಕ್ಸಿಡೆಂಟ್ ಸ್ಕ್ಯಾಮ್‌ನಲ್ಲಿ ಸಿಲುಕಿಕೊಳ್ಳಬಾರದು ಅಂದ್ರೆ ಈ ಕೆಲಸ ಮಾಡಿ.

Tech News: ನೀವು ನಿಮ್ಮ ಸ್ವಂತ ಕಾರಿನಲ್ಲಿ ಆರಾಮವಾಗಿ ಡ್ರೈವ್ ಮಾಡಿಕೊಂಡು ಹೋಗುವಾಗ, ಸಡನ್ನಾಗಿ ಯಾರೋ ಅಡ್ಡ ಬಂದು ಬಿದ್ದು, ಆ್ಯಕ್ಸಿಡೆಂಟ್ ಮಾಡಿದ್ರಿ, ನನಗೆ ಇಂತಿಷ್ಟು ದುಡ್ಡು ಕೊಡಿ, ಇಲ್ಲವಾದಲ್ಲಿ ಗಲಾಟೆ ಮಾಡ್ತೇನೆ ಅಂತಾ ಹೇಳಿದ್ರೆ, ನೀವು ಕಕ್ಕಾಬಿಕ್ಕಿಯಾಗದೇ ಇರ್ತೀರಾ..? ಖಂಡಿತ ಆಗುತ್ತೀರಿ. ಹಾಗಾಗಿಯೇ ನೀವು ಒಂದು ಉಪಾಯ ಮಾಡಿ, ಈ ರೀತಿಯ ಸ್ಕ್ಯಾಮ್‌ನಿಂದ...

Dharwad News: ಧಾರವಾಡದಲ್ಲಿ ಸತತ ಮಳೆಗೆ ಕೊಚ್ಚಿಹೋದ ರಾಷ್ಟ್ರೀಯ ಹೆದ್ದಾರಿ

Dharwad News: ಧಾರವಾಡ: ಧಾರವಾಡದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ರಸ್ತೆ ಕೊಚ್ಚಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ 4 ಮಳೆಗೆ ಕೊಚ್ಚಿಹೋಗಿದ್ದು, ಧಾರವಾಡದ ರಮ್ಯ ರೆಸಿಡೆನ್ಸಿಯ ಬಳಿ ಈ ಘಟನೆ ಸಂಭವಿಸಿದೆ. https://youtu.be/QDeLD8GH9rg ಹುಬ್ಬಳ್ಳಿಯಿಂದ ಧಾರವಾಡದವರೆಗೆ ರಸ್ತೆ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಕಾಮಗಾರಿ ಕಳಪೆ ಇರುವ ಕಾರಣಕ್ಕೆ, ಅಲ್ಲಲ್ಲಿ ಈ ಅವಘಡಗಳು ಸಂಭವಿಸುತ್ತಿದೆ. ಈ ಕಾರಣಕ್ಕೆ ವಾಹನ...

Hubli News: ನಲವಡಿ ಟೋಲ್ ಡಿವೈಡರ್ ಗೆ ಕಾರು ಡಿಕ್ಕಿ: ಮಗು ಸಾವು..

Hubli News: ಹುಬ್ಬಳ್ಳಿ: ಟೋಲ್ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಗು ಸಾವನ್ನಪ್ಪಿದ ಘಟನೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ನಲವಡಿ ಟೋಲ್‌ ನಲ್ಲಿ ನಡೆದಿದೆ. https://youtu.be/YhqpSGXgxxw ಮೂರು ತಿಂಗಳ ಮಗು ಸಾನ್ವಿ ಮೃತಪಟ್ಟ ಮಗು. ಹುಬ್ಬಳ್ಳಿ-ಗದಗ ರಸ್ತೆಯಲ್ಲಿರುವ ಟೋಲ್ ಬಳಿ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡ ಟೋಲ್ ನ ಡಿವೈಡರ್ ಗೆ...

Nandalike Road : ನಂದಳಿಕೆ ಕೊಪ್ಪಳ ರಸ್ತೆ ಕಾಮಗಾರಿ ಸ್ಥಗಿತ: ಓಡಾಟಕ್ಕೆ ಜನರ ಪರದಾಟ

Karkala News : ನಂದಳಿಕೆ ಗ್ರಾ.ಪಂ ವ್ಯಾಪ್ತಿಯಿಂದ ಗೋಳಿಕಟ್ಟೆ ಪಡುಬೆಟ್ಟು ರಸ್ತೆಯು ಸಂಪೂರ್ಣ ಕಾಂಕ್ರೀಟ್ ರಸ್ತೆಯ ನಿರ್ಮಾಣವಾಗಿದ್ದು ಕೆಲವೊಂದು ಭಾಗದಲ್ಲಿ ಇನ್ನೂ ಕೂಡ ಅಲ್ಲಲ್ಲಿ ರಸ್ತೆಯ ಕಾಮಗಾರಿ ಬಾಕಿ ಉಳಿದಿದ್ದು ಗುತ್ತಿಗೆದಾರ ವಿರುದ್ದ ಗ್ರಾಮಸ್ಥರು ಹಿಡಿ ಶಾಪವನ್ನು ಹಾಕುತ್ತಿದ್ದಾರೆ. ಬೋರ್ಡು ಶಾಲೆಯಿಂದ ಆರಂಭಗೊಂಡ ಕಾಮಗಾರಿಯೂ ಪೂರ್ಣಗೊಳ್ಳುವ ಮೊದಲೇ ರಸ್ತೆಯಲ್ಲಿ ಬಿರುಕು ಮತ್ತೆ ಗುತ್ತಿಗೆದಾರ ಸರಿಪಡಿಸಿದ...

ಮೆಟ್ರೋ ಕಾಮಗಾರಿಯಿಂದ ಮತ್ತೊಂದು ದುರಂತ…!ಎಚ್ಚೆತ್ತುಕೊಳ್ಳದ ರಾಜಕೀಯ ನಾಯಕರು..?!

State News: ಮೊನ್ನೆಯಷ್ಟೇ ನಮ್ಮ ಮೆಟ್ರೋ  ಕಾಮಾಗಾರಿಗೆ ಎರಡು ಜೀವಗಳನ್ನು ಬಲಿ ಪಡೆದಿತ್ತು. ಇದೀಗ ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರನಿಗೆ ಗಾಯವಾಗಿರುವಂತಹ ಘಟನೆ ನಗರದ ಬ್ರಿಗೇಡ್​​ ರಸ್ತೆಯಲ್ಲಿ ನಡೆದಿದೆ. ಮೆಟ್ರೋ ಕಾಮಗಾರಿ ಹಿನ್ನೆಲೆಯಲ್ಲಿ ಬ್ರಿಗೇಡ್ ಟವರ್ ಬಳಿಯ ಜಾನ್ಸನ್​ ಮಾರ್ಕೆಟ್​​​ ರಸ್ತೆಯ ಮಧ್ಯೆ ಭಾಗದಲ್ಲಿ ಏಕಾಏಕಿ ಗುಂಡಿ ಬಿದ್ದು ಅವಘಡ ಉಂಟಾಗಿತ್ತು. ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,...

‘ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಸರಿಪಡಿಸದೆ ಇದ್ದರೆ ಉಗ್ರ ಹೋರಾಟ ಮಾಡುತ್ತೇವೆ’

ಹಾಸನ: ಬೇಲೂರು ಸಕಲೇಸಪುರ ಮುಖ್ಯ ರಸ್ತೆಯು ತುಂಬಾ ಹದಗೆಟ್ಟಿದ್ದು ವಾಹನ ಸವಾರರು, ಸಾರ್ವಜನಿಕರು ಓಡಾಡಲು ತುಂಬಾ ಕಷ್ಟಕರವಾಗುತ್ತಿದ್ದು ಕೂಡಲೇ ಶಾಸಕರು ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಸರಿಪಡಿಸದೆ ಇದ್ದಲಿ ಮುಂದೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಸನ್ಯಾಸಿಹಳ್ಳಿ ಅಧ್ಯಕ್ಷೆ ಪ್ರೇಮ ಹೇಳಿದರು. ಜನ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಬಿಕ್ಕೊಡು ರಸ್ತೆಯಲ್ಲಿರುವ ಸನ್ಯಾಸಿಹಳ್ಳಿ...

ಎರಡೇ ದಿನಕ್ಕೆ ಕಿತ್ತು ಬಂದ ಡಾಂಬರು: ಕಳಪೆ ರಸ್ತೆ ಕಾಮಗಾರಿ ವಿರುದ್ಧ ಗ್ರಾಮಸ್ಥರ ಆಕ್ರೋಶ..

ಮಂಡ್ಯ: ರಸ್ತೆಗೆ ಹಾಕಿದ್ದ ಡಾಂಬರು ಎರಡೇ ದಿನಕ್ಕೆ ಕಿತ್ತುಬಂದ ಘಟನೆ ಮಂಡ್ಯದ ನಾಯನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ನಾಯನಹಳ್ಳಿಯಲ್ಲಿ ಎರಡು ದಿನದ ಹಿಂದೆ ರಸ್ತೆಗೆ ಡಾಂಬರು ಹಾಕಲಾಗಿತ್ತು. ಆದ್ರೆ ಅದು ಕಿತ್ತುಬಂದಿದ್ದು, ಕಳಪೆ ರಸ್ತೆ ಕಾಮಗಾರಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವೆಂಬರ್ 11ರಂದು ರಸ್ತೆಗೆ ಡಾಂಬರೀಕರಣ ಮಾಡಲಾಗಿತ್ತು. ಆದ್ರೆ ಆ...

ಕಾರು ಚಲಾಯಿಸುತ್ತಿರುವಾಗಲೇ ಯುವಕನಿಗೆ ಹಾರ್ಟ್ ಅಟ್ಯಾಕ್

ಧಾರವಾಡ: ಯುವಕನೊಬ್ಬ ಕಾರು ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಗರದ ನವಲಗುಂದ ತಾಲೂಕಿನಲ್ಲಿ ನಡೆದಿದೆ. https://youtu.be/8uFEChBI3-k?list=TLPQMTIwNzIwMjI5sY-ZnO04jA ನವಲಗುಂದ ತಾಲೂಕಿನ ನಿವಾಸಿ ಲೋಕನಾಥ್ (29) ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ. ಯುವಕನು ಧಾರವಾಡ ಜಿಲ್ಲಾ ಪಂಚಾಯ್ತಿಯ ಇಂಜಿನಿಯರ್ ಆಗಿದ್ದನು. ಆತ ಹುಬ್ಬಳ್ಳಿಯಿಂದ ನವಲಗುಂದಗೆ ಕೆಲಸಕ್ಕೆ ತೆರಳುತ್ತಿದ್ದಾಗ ರಸ್ತೆ ಮಧ್ಯೆಯೇ ಹೃದಯಾಘಾತವಾಗಿದೆ. ಘಟನೆಯಿಂದಾಗಿ ಕಾರು ಗದ್ದೆಯೊಂದಕ್ಕೆ ನುಗ್ಗಿದೆ. ಆತ ಸ್ಥಳದಲ್ಲಿಯೇ...

ಅತಿ ಉದ್ದದ ರಾಷ್ಟ್ರೀಯ ಹೆದ್ದಾರಿ 53ರ ರಸ್ತೆ ನಿರ್ಮಿಸಿದ ಗಿನ್ನಿಸ್ ದಾಖಲೆ ಬರೆದ ಭಾರತ

https://www.youtube.com/watch?v=jCslmBAJEhc ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು, ಸತತವಾಗಿ ಹಾಕಲಾದ ಅತಿ ಉದ್ದದ ಬಿಟುಮಿನಸ್ ಕಾಂಕ್ರೀಟ್ ಅನ್ನು ನಿರ್ಮಿಸುವ ಮೂಲಕ ಭಾರತವು ಗಿನ್ನಿಸ್ ವಿಶ್ವ ದಾಖಲೆಗೆ ಪ್ರವೇಶಿಸಿದೆ ಎಂದು ಘೋಷಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್ಎಚ್ಎಐ) ಸಲಹೆಗಾರರು ಮತ್ತು ರಿಯಾಯಿತಿದಾರರಾದ ರಾಜಪಥ ಇನ್ಫ್ರಾಕಾನ್ ಪ್ರೈವೇಟ್ ಲಿಮಿಟೆಡ್ ಮತ್ತು ಜಗದೀಶ್ ಕದಮ್ ಅವರು...

ಶಾಸಕರಿಗೆ ಸವಾಲು, ರಸ್ತೆಯ ದುರಸ್ಥಿಗೆ ಗ್ರಾಮಸ್ಥರು ಆಗ್ರಹ..!

ಚಿಕ್ಕಮಗಳೂರು: ನರಸಿಂಹರಾಜಪುರ ತಾಲೂಕಿನ ಖಾಂಡ್ಯ ಹೋಬಳಿ ಹುಯಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ, ಮಣಬೂರು ಗ್ರಾಮಸ್ಥರು ಮಣಬೂರು ರಸ್ತೆ ಕಳೆದ 15 ವರ್ಷಗ ಕಳೆದರು ರಸ್ತೆಯ ಅಭಿವೃದ್ಧಿ ಕಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿ.ಎನ್.ಜೀವರಾಜ್ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೂ ಕೂಡ ಈ ರಸ್ತೆ ದುರಸ್ಥಿಯ ಬಗ್ಗೆ ಗಮನ ಹರಿಸದೇ ನಿರ್ಲಕ್ಷ್ಯ ತೋರಿದ್ದಾರೆ ಎಂದು ಗ್ರಾಮಸ್ಥರು ಗುಡುಗಿದ್ದಾರೆ. ಬಳಿಕ ಶಾಸಕ ಟಿ.ಡಿ.ರಾಜೇಗೌಡ ರವರನ್ನು ಕೇಳಿದರೆ ಬಿಜೆಪಿಯವರು...
- Advertisement -spot_img

Latest News

Tumakuru News: ಜಾತಿ ಗಣತಿ ನಂಗೆ ಗೊತ್ತೇ ಇಲ್ಲ, ಇನ್ನೊಮ್ಮೆ ಸಮೀಕ್ಷೆಯಾಗಲಿ : ಸಿದ್ದಗಂಗಾ ಶ್ರೀ

Tumakuru News: ರಾಜ್ಯದಲ್ಲಿ ಬಹು ಚರ್ಚಿತವಾಗಿರುವ ಜಾತಿ ಗಣತಿ ವರದಿಯ ಕುರಿತು ಹಲವು ಸಮುದಾಯದ ಸ್ವಾಮೀಜಿಗಳು ಪರ - ವಿರೋಧದ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಆದರೆ ಇದರ...
- Advertisement -spot_img