Friday, July 31, 2026

Road Accident

ಕರ್ನಾಟಕಕ್ಕೆ ಕರಾಳ ದಿನ – 2 ಅಪಘಾತಕ್ಕೆ 12 ಬಲಿ!

ಹಾಸನ ಜಿಲ್ಲೆಯಲ್ಲಿ ನಡೆದ ಭೀಕರ ದುರಂತದ ಘಟನೆಯೂ ಯಾರು ಮರೆಯಲು ಸಾಧ್ಯವಾಗುತ್ತಿಲ್ಲ. 9 ಮಂದಿ ಬಲಿಯಾಗಿರುವ ಕರಾಳ ದೃಶ್ಯದ ಮಧ್ಯೆ ಬೆಂಗಳೂರಲ್ಲೂ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಬೆಳ್ಳಂಬೆಳಗ್ಗೆ ನಡೆದ ಅಪಘಾತದಲ್ಲಿ, ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಕಾಮಾಕ್ಷಿಪಾಳ್ಯ ಮುಖ್ಯ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ನಾಗರಬಾವಿ ಕಡೆಯಿಂದ ಬರುತ್ತಿದ್ದ ಲಾರಿ, ಸುಮ್ಮನಹಳ್ಳಿ ರಸ್ತೆ ಬಳಿ ನಿಯಂತ್ರಣ ತಪ್ಪಿದ್ದು,...

ಯಮದೂತ ಡ್ರೈವರ್ ಭುವನೇಶ್ ಈಗ ಎಲ್ಲಿದ್ದಾನೆ?

9 ಜನರ ಸಾವಿಗೆ ಕಾರಣನಾದ ಟ್ರಕ್‌ ಚಾಲಕನ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಹಾಸನದ ಮೊಸಳೆ ಹೊಸಹಳ್ಳಿ ಬಳಿ ಸೆಪ್ಟೆಂಬರ್‌ 12ರ ರಾತ್ರಿ ಘೋರ ದುರಂತ ಸಂಭವಿಸಿತ್ತು. ಟ್ರಕ್‌ ಚಾಲಕ ಭುವನೇಶ್‌ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎನ್ನಲಾಗ್ತಿದೆ. ಈಗ ಆರೋಪಿ ಭುವನೇಶ್‌ ವಿರುದ್ಧ, ಡನಾಯಕನಹಳ್ಳಿ ಕೊಪ್ಪಲು ನಿವಾಸಿ ಮೃತ ಈಶ್ವರ್ ಚಿಕ್ಕಪ್ಪ ಮಂಜೇಗೌಡ್ರು ದೂರು...

ಟ್ರಕ್‌-ಕಾರು ಮುಖಾಮುಖಿ ಡಿಕ್ಕಿ : ಮೂವರು ವಿದ್ಯಾರ್ಥಿಗಳ ದುರ್ಮರಣ

ಶಿವಮೊಗ್ಗ: ಶಿವಮೊಗ್ಗದಲ್ಲಿ ಭಾನುವಾರ ಬೆಳಗಿನ ಜಾವ ಟ್ರಕ್‌ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮುಂಜಾನೆ 5 ಗಂಟೆಗೆ ಕಲ್ಲಾಪುರ ಬಳಿ ಘಟನೆ ನಡೆದಿದೆ. ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ರಾಜೀನಾಮೆ ಕಾರು ಮತ್ತೊಂದು ವಾಹನವನ್ನು ಓವರ್‌ಟೇಕ್ ಮಾಡುವಾಗ ಎದುರುಗಡೆಯಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. 20-21...

ಕಾರು ಅಪಘಾತದಲ್ಲಿ ಆಸಿಸ್ ಮಾಜಿ ಕ್ರಿಕೆಟಿಗ ಆ್ಯಂಡ್ರೀವ್ ಸೈಮಂಡ್ಸ್ ನಿಧನ

ಸಿಡ್ನಿ:ಆಸ್ಟ್ರೇಲಿಯಾ ತಂಡದ ಮಾಜಿ ಆಟಗಾರ ಹಾಗೂ ಎರಡು ಬಾರಿ ವಿಶ್ವಕಪ್ ವಿಜೇತ ಆಟಗಾರ ಆ್ಯಂಡ್ರೀವ್ ಸೈಮಂಡ್ಸ್ ಕಾರು ಅಪಘಾತದಲ್ಲಿ ನಿಧನ ಹೊಂದಿದ್ದಾರೆ. 46 ವರ್ಷದ ಈ ಮಾಜಿ ಆಲ್ರೌಂಡರ್ ಇಲ್ಲಿನ ಕ್ವೀನ್ಸ್ ಲ್ಯಾಂಡ್ ನ ಟೌನ್ಸ್ ವಿಲ್ಲೆಯಲ್ಲಿ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಮೂಲಗಳ ಪ್ರಕಾರ ರಾತ್ರಿ 11 ಗಂಟೆಗೆ ಇಲ್ಲಿನ ಅಲೈಸ್...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img