Thursday, July 30, 2026

road development

ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭ

ಮಂಡ್ಯ: ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭ: ಸಚಿವ ಡಾ.ನಾರಾಯಣಗೌಡ ಮಂಡ್ಯ: 15 ಕೋಟಿ ವೆಚ್ಚದಲ್ಲಿ ಶ್ರೀರಂಗಪಟ್ಟಣ-ಕೆಆರ್ ಪೇಟೆ- ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು. ಶ್ರೀರಂಗಪಟ್ಟಣ -ಕೆಆರ್ ಪೇಟೆ-ಅರಸೀಕೆರೆ ರಸ್ತೆ ತುಂಬಾ ಹದಗೆಟ್ಟಿದ್ದರಿಂದ ಸಚಿವ ಡಾ.ನಾರಾಯಣಗೌಡ ಅವರು ಲೋಕೋಪಯೋಗಿ ಸಚಿವರ ಗಮನಕ್ಕೆ ಕೂಡಲೇ...
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img