Friday, September 18, 2026

ROAD ENCROACHMENT

ಅಧಿಕಾರಿಗಳ ಕೆಲಸಕ್ಕೆ ಅಡ್ಡಿ ಮಾಡ್ತಿರೋದು ಯಾರು?

ತುಮಕೂರು ಜಿಲ್ಲೆಯ ತಿಪಟೂರು ನಗರದಲ್ಲಿ ರಸ್ತೆ ಒತ್ತುವರಿ ತೆರವು ಮಾಡಲಾಗ್ತಿದೆ. ಕಳೆದ ಎರಡ್ಮೂರು ದಿನಗಳಿಂದ ನಗರಸಭೆ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದಿದ್ದಾರೆ. ಪೊಲೀಸರ ಬಿಗಿ ಭದ್ರತೆಯೊಂದಿಗೆ ಒತ್ತುವರಿ ಮಾಡಿಕೊಂಡಿದ್ದ ಅಂಗಡಿಗಳನ್ನು ತೆರವುಗೊಳಿಸಲಾಗ್ತಿದೆ. ಆದ್ರೆ, ಕೆಲವು ಏರಿಯಾಗಳಿಗಷ್ಟೇ ಸೀಮಿತವಾಗಿರೋದು, ನಗರದ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಬಿ.ಹೆಚ್. ರಸ್ತೆ, ಹುಳಿಯಾರು ರಸ್ತೆ ಹಾಗೂ ಬಸ್ ನಿಲ್ದಾಣಗಳ ರಸ್ತೆಗಳಲ್ಲಿ ಅನಧಿಕೃತವಾಗಿ ತಲೆ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img