Sunday, March 29, 2026

Road Mishap

ಸುರಪುರದಲ್ಲಿ ಶಾಲಾ ವಾಹನ ದುರಂತ, ಮಕ್ಕಳಿಗೆ ಗಾಯ!

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹೆಗ್ಗಣದೊಡ್ಡಿ ಗ್ರಾಮದಿಂದ ಚಿಗರಿ ಹಾಳ ಗ್ರಾಮಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶ್ರೀ ಕೃಷ್ಣಸಾಯಿ ಪಬ್ಲಿಕ್ ಶಾಲೆಯ ವಾಹನ ನಡು ರಸ್ತೆಯಲ್ಲಿ ಅಪಘಾತಕ್ಕೊಳಗಾಗಿದೆ. 'ಕೆಂಭಾವಿ–ಟಾಟಾ ರಸ್ತೆ ಬಳಿ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಅಪಘಾತದಲ್ಲಿ ಮೂರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳು ಆಗಿದ್ದು, ಅವರನ್ನು ತಕ್ಷಣವೇ ಸುರಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ...
- Advertisement -spot_img

Latest News

Davanagere: ಸಿಎಂ ಮಂಡಿಸಿದ ಬಜೆಟ್ ಯಾವ ಕ್ಷೇತ್ರಕ್ಕೂ ಪ್ರಯೋಜನವಾಗಿಲ್ಲ: ಬಿ.ವೈ.ವಿಜಯೇಂದ್ರ

Davanagere: ದಾವಣಗೆರೆ: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ ರಾಜ್ಯ ರಾಜಕಾರಣದ ದಿಕ್ಕನ್ನೇ ಬದಲಿಸಲಿದ್ದು, ಉಭಯ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಬಿಜೆಪಿ...
- Advertisement -spot_img