Sunday, November 16, 2025

Road Mishap

ಸುರಪುರದಲ್ಲಿ ಶಾಲಾ ವಾಹನ ದುರಂತ, ಮಕ್ಕಳಿಗೆ ಗಾಯ!

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹೆಗ್ಗಣದೊಡ್ಡಿ ಗ್ರಾಮದಿಂದ ಚಿಗರಿ ಹಾಳ ಗ್ರಾಮಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶ್ರೀ ಕೃಷ್ಣಸಾಯಿ ಪಬ್ಲಿಕ್ ಶಾಲೆಯ ವಾಹನ ನಡು ರಸ್ತೆಯಲ್ಲಿ ಅಪಘಾತಕ್ಕೊಳಗಾಗಿದೆ. 'ಕೆಂಭಾವಿ–ಟಾಟಾ ರಸ್ತೆ ಬಳಿ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಅಪಘಾತದಲ್ಲಿ ಮೂರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳು ಆಗಿದ್ದು, ಅವರನ್ನು ತಕ್ಷಣವೇ ಸುರಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ...
- Advertisement -spot_img

Latest News

ರೋಹಿಣಿ–ತೇಜಸ್ವಿ ಕದನ ಬಯಲು, ಯಾದವ್ ಕುಟುಂಬದಲ್ಲಿ ಭೂಕಂಪ!

ಬಿಹಾರ ರಾಜಕೀಯದಲ್ಲಿ ಹೊಸ ವಿವಾದ ಸೃಷ್ಟಿಯಾಗುವ ರೀತಿಯಲ್ಲಿ, RJD ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ತಾನೀಗ ರಾಜಕೀಯವನ್ನು ತ್ಯಜಿಸುತ್ತೇನೆ ಮತ್ತು...
- Advertisement -spot_img