Monday, May 18, 2026

road problem

ರಸ್ತೆ ಗುಂಡಿಗೆ ಬೇಸತ್ತ ಜನ : ಜನಪ್ರತಿನಿಧಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ಅಭಿವೃದ್ಧಿ… ಅಭಿವೃದ್ಧಿ ಅಂತ ಭಾಷಣ ಮಾಡೋ ಜನಪ್ರತಿನಿಧಿಗಳ ಮಾತು ಒಂದೆಡೆಯಾದ್ರೆ, ನೆಲದ ವಾಸ್ತವ್ಯ ಇನ್ನೊಂದೇ ಆಗಿದೆ. ಧಾರವಾಡ ಜಿಲ್ಲೆಯ ಮಂಟೂರ್ ಗ್ರಾಮದಲ್ಲಿ ಇಂದಿಗೂ ಸರಿಯಾದ ರಸ್ತೆ ಇಲ್ಲದೆ ಜನರು ನರಕಯಾತನೆ ಅನುಭವಿಸುತ್ತಿದ್ದಾರೆ. ಮಳೆಯಾದರೆ ರಸ್ತೆ ಅಲ್ಲ, ಕೆಸರಿನ ಕೆರೆ ಅನ್ನೋ ಸ್ಥಿತಿ ನಿರ್ಮಾಣವಾಗುತ್ತಿದ್ದು, ಜನರು ಜೀವ ಕೈಯಲ್ಲಿ ಹಿಡಿದು ಓಡಾಡುವ ಪರಿಸ್ಥಿತಿ ಎದುರಾಗಿದೆ. ಹಲವು...

Road widening: ಅಪಾಯಕಾರಿ ತಿರುವು ರಸ್ತೆಗೆ ಬೇಕಾಗಿದೆ ಮುಕ್ತಿ

ಕಾರ್ಕಳ: ಅಪಾಯಕಾರಿ ತಿರುವು ರಸ್ತೆ, ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಶೇಖರಣೆಯಾಗುವ ಮಳೆ ನೀರು ನಿತ್ಯ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿದ್ದಾರೆ. ಮುಂಡ್ಕೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಜೈನ್ ಪೇಟೆ ಪರಿಸರದಲ್ಲಿ ಹಾದು ಹೋಗುವ ಬೆಳ್ಮಣ್ ಕಿನ್ನಿಗೋಳಿ ರಾಜ್ಯ ಹೆದ್ದಾರಿಯೂ ತುಂಬಾನೇ ಅಪಾಯಕಾರಿಯಾಗಿದೆ. ತಿರುವುಳ್ಳ ರಸ್ತೆಯಲ್ಲಿ ಈಗಾಗಲೇ ಅನೇಕ ಅಪಘಾತಗಳು ನಡೆದು...
- Advertisement -spot_img

Latest News

ಹಸುಗಳಿಗೆ ಜನನ ಪ್ರಮಾಣ ಪತ್ರ ಕೇಳಿದ ಬಿಜೆಪಿ ಶಾಸಕಿ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಶಾಸಕಿ ರೇಖಾ ಪಾತ್ರ ಮಾಡಿದ ಕ್ರಮ ಇದೀಗ ಭಾರೀ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಹಸುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ತಡೆದ ರೇಖಾ ಪಾತ್ರ,...
- Advertisement -spot_img