Friday, July 3, 2026

road problem

ಭರವಸೆ ಬೇಡ, ರಸ್ತೆ ಮಾಡಿ ಮಂಟೂರ್ ಗ್ರಾಮಸ್ಥರ ಪಟ್ಟು

ಮೂಲಭೂತ ಸೌಕರ್ಯಗಳ ಕೊರತೆ ಮತ್ತು ಹದಗೆಟ್ಟ ರಸ್ತೆಯಿಂದ ತೀವ್ರ ಸಮಸ್ಯೆ ಎದುರಿಸುತ್ತಿದ್ದ ಮಂಟೂರ್ ಗ್ರಾಮದಲ್ಲಿ ಕರ್ನಾಟಕ ಟಿವಿ ಪ್ರಸಾರ ಮಾಡಿದ ವರದಿಯ ನಂತರ ಆಡಳಿತ ಯಂತ್ರ ಚುರುಕಾಗಿದೆ. ವರದಿ ಪ್ರಸಾರವಾದ ಬೆನ್ನಲ್ಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ರಸ್ತೆ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದರಿಂದ ಸಾರ್ವಜನಿಕರು ಸಂಚಾರಕ್ಕೆ ತೀವ್ರ ತೊಂದರೆ ಅನುಭವಿಸುತ್ತಿದ್ದರು....

ರಸ್ತೆ ಗುಂಡಿಗೆ ಬೇಸತ್ತ ಜನ : ಜನಪ್ರತಿನಿಧಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ಅಭಿವೃದ್ಧಿ… ಅಭಿವೃದ್ಧಿ ಅಂತ ಭಾಷಣ ಮಾಡೋ ಜನಪ್ರತಿನಿಧಿಗಳ ಮಾತು ಒಂದೆಡೆಯಾದ್ರೆ, ನೆಲದ ವಾಸ್ತವ್ಯ ಇನ್ನೊಂದೇ ಆಗಿದೆ. ಧಾರವಾಡ ಜಿಲ್ಲೆಯ ಮಂಟೂರ್ ಗ್ರಾಮದಲ್ಲಿ ಇಂದಿಗೂ ಸರಿಯಾದ ರಸ್ತೆ ಇಲ್ಲದೆ ಜನರು ನರಕಯಾತನೆ ಅನುಭವಿಸುತ್ತಿದ್ದಾರೆ. ಮಳೆಯಾದರೆ ರಸ್ತೆ ಅಲ್ಲ, ಕೆಸರಿನ ಕೆರೆ ಅನ್ನೋ ಸ್ಥಿತಿ ನಿರ್ಮಾಣವಾಗುತ್ತಿದ್ದು, ಜನರು ಜೀವ ಕೈಯಲ್ಲಿ ಹಿಡಿದು ಓಡಾಡುವ ಪರಿಸ್ಥಿತಿ ಎದುರಾಗಿದೆ. ಹಲವು...

Road widening: ಅಪಾಯಕಾರಿ ತಿರುವು ರಸ್ತೆಗೆ ಬೇಕಾಗಿದೆ ಮುಕ್ತಿ

ಕಾರ್ಕಳ: ಅಪಾಯಕಾರಿ ತಿರುವು ರಸ್ತೆ, ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಶೇಖರಣೆಯಾಗುವ ಮಳೆ ನೀರು ನಿತ್ಯ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿದ್ದಾರೆ. ಮುಂಡ್ಕೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಜೈನ್ ಪೇಟೆ ಪರಿಸರದಲ್ಲಿ ಹಾದು ಹೋಗುವ ಬೆಳ್ಮಣ್ ಕಿನ್ನಿಗೋಳಿ ರಾಜ್ಯ ಹೆದ್ದಾರಿಯೂ ತುಂಬಾನೇ ಅಪಾಯಕಾರಿಯಾಗಿದೆ. ತಿರುವುಳ್ಳ ರಸ್ತೆಯಲ್ಲಿ ಈಗಾಗಲೇ ಅನೇಕ ಅಪಘಾತಗಳು ನಡೆದು...
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img