Friday, June 5, 2026

Road Protest

ಹೆದ್ದಾರಿಯ ಭಾವಚಿತ್ರಕ್ಕೆ ಶ್ರದ್ಧಾಂಜಲಿ! ರಸ್ತೆಗಾಗಿ ‘ಮಾಡು ಇಲ್ಲವೇ ಮಡಿ’ ಹೋರಾಟ!

ಶಿರಸಿ-ಹಾವೇರಿ ಹೆದ್ದಾರಿ ಬೇಡಿಕೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭುಗಿಲೆದ್ದ ಹೋರಾಟ. “ಮಾಡು ಇಲ್ಲವೇ ಮಡಿ” ಘೋಷಣೆಯೊಂದಿಗೆ ರಾಜಕೀಯ ತಾಪಮಾನವನ್ನು ಏರಿಸಿದೆ. ಶಿರಸಿ ತಾಲೂಕಿನ ಬಿಸಿಲಕೊಪ್ಪ ಬಳಿ ನಡೆಯುತ್ತಿರುವ ಈ ಬೃಹತ್ ಪ್ರತಿಭಟನೆ, ಇದೀಗ ಜಿಲ್ಲೆಯ ಗಮನವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆದಿದೆ. ಪ್ರತಿಭಟನೆಗೆ ವಿಭಿನ್ನವಾಗಿ ಚಾಲನೆ ನೀಡಿದ ಹೋರಾಟಗಾರರು, ರಸ್ತೆಯ ಮಧ್ಯದಲ್ಲೇ ಹೆದ್ದಾರಿಯ ಭಾವಚಿತ್ರಕ್ಕೆ ಹೂಹಾರ...

ಸಾಗರ್ ಮಾಲಾ ಕಾಮಗಾರಿ ವಿಳಂಬಕ್ಕೆ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದJDS!

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರಿನಲ್ಲಿ ಸಾಗರ್ ಮಾಲಾ ರಸ್ತೆ ಕಾಮಗಾರಿ ವಿಳಂಬವಾಗಿರುವುದನ್ನು ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಹಾವೇರಿ ಮಾರ್ಗವಾಗಿ ಸಿರ್ಸಿಗೆ ಸಂಪರ್ಕ ಕಲ್ಪಿಸುವ ಸಾಗರ್ ಮಾಲಾ ರಸ್ತೆಯ ನಿರ್ವಹಣೆ ಸರಿಯಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿ, ಕಾಮಗಾರಿ ಹೊಣೆ ಹೊತ್ತಿರುವ ಏಜೆನ್ಸಿಯ ಇಂಜಿನಿಯರ್ ಹಾಗೂ ಗುತ್ತಿಗೆದಾರರ ವಿರುದ್ಧ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ...
- Advertisement -spot_img

Latest News

Hubli News: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ – ವಿದ್ಯಾರ್ಥಿಗಳ ಸಂತಸ

Hubli News: ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ನೂತನ ಘೋಷಣೆ ರಾಜ್ಯದ ವಿದ್ಯಾರ್ಥಿಗಳಲ್ಲಿ ಸಂತಸ ಮೂಡಿಸಿದೆ. ಸಾರಿಗೆ ವೆಚ್ಚದ ಭಾರ...
- Advertisement -spot_img