Thursday, November 27, 2025

road repair

Road repair:,ರಸ್ತೆ ಡಾಂಬಾರ್ ಕಿತ್ತು ಹಾಕಿ ಆಕ್ರೋಶ ಹೊರಹಾಕಿದ ಗ್ರಾಮಸ್ಥರು..!

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬಡಕನಹಳ್ಳಿ ಗ್ರಾಮದಿಂದ ಗೌಡಗೇರೆ ಮಾರ್ಗವಾಗಿ ಮಾಡಲಾಗಿದ್ದ ಡಾಂಬರ್ ರಸ್ತೆ ಒಂದೇ ದಿನದಲ್ಲಿ ಕಿತ್ತು ಹೋಗಿರುವ ಘಟನೆ ನಡೆದಿದೆ. ಗ್ರಾಮಗಳಲ್ಲಿ ಡಾಂಬರೀಕರಣ ಮಾಡಿ ರಸ್ತೆಗಳನ್ನು ಅಭಿವೃದ್ದಿಗೊಳಿಸಿ ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಲೋಕೋಪಯೋಗಿ ಇಲಾಖೆ  ಸುಮಾರು  60 ಲಕ್ಷ ರೂಪಾಯಿ ವೆಚ್ಚದಲ್ಲಿ ಗ್ರಾಮದಲ್ಲಿ ರಸ್ತೆ ಕಾಮಗಾರಿ ಮಾಡಲಾಗಿತ್ತು. ಆದರೆ ಕಳಪೆ ರಸ್ತೆ ಕಾಮಗಾರಿ...

ರಸ್ತೆ ಸರಿಪಡಿಸಲು ಗ್ರಾಮಸ್ಥರಿಂದ ಪ್ರತಿಭಟನೆ

ಹಾಸನ: ಬೇಲೂರು ತಾಲ್ಲೂಕಿನ ಮಾದಿಹಳ್ಳಿ ಹೋಬಳಿಯ ಕ್ಯಾತನಕೇರೆಯಿಂದ ಮಲ್ಲಾಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿ ಬಿದ್ದು ಕೆಸರುಗದ್ದೆಯಂತಾಗಿದೆ. ಕೂಡಲೇ ರಸ್ತೆ ಸರಿಪಡಿಸುವಂತೆ ಒತ್ತಾಯಿಸಿ ಕೊಮಾನಹಳ್ಳಿ, ಸಾವಾಸಿಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಕ್ಯಾತನಕೇರೆಯಿಂದ ಮಲ್ಲಾಪುರ ಗ್ರಾಮದ ವರೆಗೆ ಇರುವ 3 ಕಿ.ಮೀ. ಇರುವ ರಸ್ತೆ ಗುಂಡಿಮಯವಾಗಿದ್ದು ವಾಹನ ಸವಾರರು, ಸಾರ್ವಜನಿಕರು ಸಂಚರಿಸಲು ಪರದಾಡುವ ಸ್ಥಿತಿ...
- Advertisement -spot_img

Latest News

Health Tips: ಸುರಕ್ಷಾ ಔಷಧಿ ಬಳಕೆ: ಮಾಡರ್ನ್ ಔಷಧಿಗಳಲ್ಲಿ ಸೈಡ್ ಎಫೆಕ್ಟ್ ಫಿಕ್ಸ್..!

Health Tips: ಡಾ.ಪ್ರಕಾಶ್ರಾವ್ ಅವರು ಸುರಕ್ಷಾ ಔಷಧ ಬಳಕೆ ಬಗ್ಗೆ ಮಾಹಿತಿ ನೀಡಿದ್ದಾರೆ. ನಾವು ಯಾವ ವೈದ್ಯರ ಬಳಿ ಹೋಗಿ ಔಷಧಿ ಕೇಳುತ್ತಿದ್ದೇವೆ. ಚಿಕಿತ್ಸೆ ಪಡೆಯುತ್ತಿದ್ದೇವೆ...
- Advertisement -spot_img