Sunday, August 9, 2026

road repair

ಭರವಸೆ ಬೇಡ, ರಸ್ತೆ ಮಾಡಿ ಮಂಟೂರ್ ಗ್ರಾಮಸ್ಥರ ಪಟ್ಟು

ಮೂಲಭೂತ ಸೌಕರ್ಯಗಳ ಕೊರತೆ ಮತ್ತು ಹದಗೆಟ್ಟ ರಸ್ತೆಯಿಂದ ತೀವ್ರ ಸಮಸ್ಯೆ ಎದುರಿಸುತ್ತಿದ್ದ ಮಂಟೂರ್ ಗ್ರಾಮದಲ್ಲಿ ಕರ್ನಾಟಕ ಟಿವಿ ಪ್ರಸಾರ ಮಾಡಿದ ವರದಿಯ ನಂತರ ಆಡಳಿತ ಯಂತ್ರ ಚುರುಕಾಗಿದೆ. ವರದಿ ಪ್ರಸಾರವಾದ ಬೆನ್ನಲ್ಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ರಸ್ತೆ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದರಿಂದ ಸಾರ್ವಜನಿಕರು ಸಂಚಾರಕ್ಕೆ ತೀವ್ರ ತೊಂದರೆ ಅನುಭವಿಸುತ್ತಿದ್ದರು....

Road repair:,ರಸ್ತೆ ಡಾಂಬಾರ್ ಕಿತ್ತು ಹಾಕಿ ಆಕ್ರೋಶ ಹೊರಹಾಕಿದ ಗ್ರಾಮಸ್ಥರು..!

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬಡಕನಹಳ್ಳಿ ಗ್ರಾಮದಿಂದ ಗೌಡಗೇರೆ ಮಾರ್ಗವಾಗಿ ಮಾಡಲಾಗಿದ್ದ ಡಾಂಬರ್ ರಸ್ತೆ ಒಂದೇ ದಿನದಲ್ಲಿ ಕಿತ್ತು ಹೋಗಿರುವ ಘಟನೆ ನಡೆದಿದೆ. ಗ್ರಾಮಗಳಲ್ಲಿ ಡಾಂಬರೀಕರಣ ಮಾಡಿ ರಸ್ತೆಗಳನ್ನು ಅಭಿವೃದ್ದಿಗೊಳಿಸಿ ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಲೋಕೋಪಯೋಗಿ ಇಲಾಖೆ  ಸುಮಾರು  60 ಲಕ್ಷ ರೂಪಾಯಿ ವೆಚ್ಚದಲ್ಲಿ ಗ್ರಾಮದಲ್ಲಿ ರಸ್ತೆ ಕಾಮಗಾರಿ ಮಾಡಲಾಗಿತ್ತು. ಆದರೆ ಕಳಪೆ ರಸ್ತೆ ಕಾಮಗಾರಿ...

ರಸ್ತೆ ಸರಿಪಡಿಸಲು ಗ್ರಾಮಸ್ಥರಿಂದ ಪ್ರತಿಭಟನೆ

ಹಾಸನ: ಬೇಲೂರು ತಾಲ್ಲೂಕಿನ ಮಾದಿಹಳ್ಳಿ ಹೋಬಳಿಯ ಕ್ಯಾತನಕೇರೆಯಿಂದ ಮಲ್ಲಾಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿ ಬಿದ್ದು ಕೆಸರುಗದ್ದೆಯಂತಾಗಿದೆ. ಕೂಡಲೇ ರಸ್ತೆ ಸರಿಪಡಿಸುವಂತೆ ಒತ್ತಾಯಿಸಿ ಕೊಮಾನಹಳ್ಳಿ, ಸಾವಾಸಿಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಕ್ಯಾತನಕೇರೆಯಿಂದ ಮಲ್ಲಾಪುರ ಗ್ರಾಮದ ವರೆಗೆ ಇರುವ 3 ಕಿ.ಮೀ. ಇರುವ ರಸ್ತೆ ಗುಂಡಿಮಯವಾಗಿದ್ದು ವಾಹನ ಸವಾರರು, ಸಾರ್ವಜನಿಕರು ಸಂಚರಿಸಲು ಪರದಾಡುವ ಸ್ಥಿತಿ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img