Thursday, April 2, 2026

road show

Mysore: ವಿಶ್ವ ವಿಖ್ಯಾತ ಮೈಸೂರು ದಸರಾಗೆ ಗಜ ಪೂರ್ವ ಸಿದ್ಧತೆ

ಹುಣಸೂರು:  ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ಅಭೂತಪೂರ್ವ ಸ್ವಾಗತ ಹಾಗೂ ವಿವಿಧ ಕಲಾ ತಂಡಗಳೊಂದಿಗೆ ಸೆ.1 ಆರಂಭವಾಗಲಿರುವ ಗಜ ಪಯಣಕ್ಕೆ ಅರಣ್ಯ ಇಲಾಖೆಯಿಂದ ಪೂರ್ವ ತಯಾರಿ ಮಾಡಿಕೊಂಡಿದೆ. ಪ್ರತಿ ವರ್ಷದಂತೆ ಗಜ ಪಯಣ ಕಾರ್ಯಕ್ರಮ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ವೀರನ ಹೊಸಳ್ಳಿಯ ಮುಖ್ಯ ದ್ವಾರದ ಮುಂಭಾಗ ಸೆ.1ರಂದು ಬೆಳಿಗ್ಗೆ 10 ಗಂಟೆಗೆ...

Soldiers: ಕೋಲಾರದಲ್ಲಿ ಮಾಜಿ ಸೈನಿಕರಿಂದ ಕಾರ್ಗಿಲ್ ವಿಜಯೋತ್ಸವ ಆಚರಣೆ

ಕೋಲಾರ: ಇಂದು ನಾವೆಲ್ಲ ಇಷ್ಟು ಆರಾಮವಾಗಿ ಇದ್ದೇವೆಂದರೆ ಅದಕ್ಕೆ ನಮ್ಮ ದೇಶದ ಗಡಿಯನ್ನುಕಾಯುವ ಯೋಧರು ಕಾರಣ  ಯಾಕೆಂದರೆ ಅವರು ಇಡಿ ಸಂಸಾರವನ್ನು ಬಿಟ್ಟಿ ಗಡಿ ಪ್ರದೇಶದಲ್ಲಿಹಗಲು ರಾತ್ರಿ ಎನ್ನದೆ  ವೈ ರಿಗಳಿಗೆ ಸಿಂಹ ಸ್ವಪ್ನದಂತೆ ಎದೆಯೊಡ್ಡಿ ನಿಲ್ಲುತ್ತಾರೆ. ಇದೇ ರೀತಿ ಹಲು ವರ್ಷಗಳ ಸೇವೆ ಸಲ್ಲಿಸಿ ಮನೆಗೆ ಸೇರಿದ ಸೈನಿಕರು ಸೈನಿಕರ ನೆನಪಿಗಾಗಿ ಸ್ಮಾರಕವನ್ನು...

ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ : ರೋಡ್ ಶೋ ನಡೆಸಲಿರುವ ಮೋದಿ

ನವದೆಹಲಿ: ಮಿಷನ್ 2024 ರ ಕಾರ್ಯತಂತ್ರವನ್ನು ಸಿದ್ಧಪಡಿಸಲು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯ ಎರಡು ದಿನಗಳ ಸಭೆ ದೆಹಲಿಯಲ್ಲಿ ಇಂದಿನಿಂದ ಪ್ರಾರಂಭವಾಗುತ್ತಿದೆ. ಈ ಸಭೆಗೂ ಮುನ್ನ ಪ್ರಧಾನಿ ಮೋದಿ ದೊಡ್ಡ ರೋಡ್ ಶೋ ನಡೆಸಲಿದ್ದಾರೆ. ಈ ಸಭೆಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಅಧಿಕಾರಾವಧಿಯನ್ನು ವಿಸ್ತರಿಸುವ ಪ್ರಸ್ತಾಪವನ್ನೂ ಮಾಡಬಹುದು. ಗೋ ಪೂಜಾ ಕಾರ್ಯಕ್ರಮದಲ್ಲಿ ಇಂಡುವಾಳು ಸಚ್ಚಿದಾನಂದ ಅವರಿಗೆ...

ಅಹಮದಾಬಾದ್ ನಲ್ಲಿ ಪ್ರಧಾನಿ ಮೋದಿಯಿಂದ ಇಂದು ಬೃಹತ್ ರೋಡ್ ಶೋ

ಗುಜರಾತ್ ನಲ್ಲಿ ವಿಧಾನಸಭಾ ಚುನಾವಣೆ ಭರದಿಂದ ಸಾಗಿದ್ದು, ಮೊದಲ ಹಂತದ ಚುನಾವಣೆ ಮುಗಿದಿದೆ. ಎರಡನೇ ಹಂತದ ಚುನಾವಣೆ ಡಿಸೆಂಬರ್ 5 ರಂದು ನಡೆಯಲಿದೆ. ಸೌರಾಷ್ಟ್ರ ಕಚ್ ಪ್ರದೇಶದ 19 ಜಿಲ್ಲೆಗಳು ಮತ್ತು ರಾಜ್ಯದ ದಕ್ಷಿಣ ಭಾಗಗಳಲ್ಲಿ ಗುರುವಾರ ಒಟ್ಟು 182 ಸ್ಥಾನಗಳ ಪೈಕಿ 89 ಸ್ಥಾನಕ್ಕೆ ಮತದಾನ ನಡೆದಿದ್ದು, ಮೊದಲ ಹಂತದ ಮತದಾನದಲ್ಲಿ ಸರಿಸುಮಾರು...

ಮೋದಿ ಆಗಮನಕ್ಕೆ ಸಕಲ ಸಿದ್ದತೆ, ದಸರಾ ಮಾದರಿ ದೀಪಾಲಂಕಾರ.!

https://www.youtube.com/watch?v=KI8jNK1efxE ವಿವಿಧ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಬೆಂಗಳೂರಿನ 2 ಕಡೆಗಳಲ್ಲಿ ರೋಡ್ ಶೋ, ಜೂನ್ 21 ರಂದು ಮೈಸೂರಿನಲ್ಲಿ ಅಂತರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಜೂನ್ 20 ರಂದು ಬೆಂಗಳೂರಿಗೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಅವರು, ಸರ್ಕಾರಿ ಕಾರ್ಯಕ್ರಮಗಳ ಜೊತೆಗೆ ಬೆಂಗಳೂರಿನ ಉತ್ತರ ಮತ್ತು ದಕ್ಷಿಣ ಭಾಗದಲ್ಲಿ...
- Advertisement -spot_img

Latest News

Political News: KRS ಪಕ್ಷ 200 ಕೋಟಿ ಲಂಚ ಉಳಿಸಿದೆ : Ravi Krishna Reddy Exclusive Podcast

Political News: ಈ ಮುನ್ನ ಆಮ್ ಆದ್ಮಿ ಪಕ್ಷದಲ್ಲಿ ಇದ್ದ ರವಿಕೃಷ್ಣ ರೆಡ್ಡಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ನೂತನ ಪಕ್ಷ ಕೆಆರ್ಎಸ್ ಬಗ್ಗೆ ಮಾತನಾಡಿದ್ದಾರೆ. https://youtu.be/oX1lbKgYBzA ಕೆಆರ್‌ಎಸ್ ಪಕ್ಷ...
- Advertisement -spot_img