Sunday, May 10, 2026

road transportation comittee

ಎರಡು ತಿಂಗಳ ಬಳಿಕ ಕೇರಳಾ-ಕರ್ನಾಟಕ ಬಸ್ ಸಂಚಾರ

www.karnatakatv.net ಕೇರಳ: ಕೊರೊನಾ ಕಾರಣದಿಂದ ಅಂತರರಾಜ್ಯ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಮತ್ತೆ ಬಸ್ ಸಂಚಾರ ಪುನರಾರಂಭ ಮಾಡಲಾಗಿದೆ. ಜುಲೈ 12ರಿಂದ ಕರ್ನಾಟಕದ ಬಸ್ ಗಳು ಕೇರಳಗೆ ಹೋಗಲು ಅನುಮತಿ ನೀಡಲಾಗಿದೆ. ಈ ಮೂಲಕ ಬಸ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಮುಂಗಡ ಟಿಕೆಟ್ ಕಾಯ್ದಿರಿಸಬಹುದು ಎಂದು ಕರನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತಿಳಿಸಿದೆ. https://www.youtube.com/watch?v=UMTGOPfcZFA https://www.youtube.com/watch?v=h6-rtSrkW7E https://www.youtube.com/watch?v=zA_gsbw6OBk
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img