Friday, August 14, 2026

road transportation comittee

ಎರಡು ತಿಂಗಳ ಬಳಿಕ ಕೇರಳಾ-ಕರ್ನಾಟಕ ಬಸ್ ಸಂಚಾರ

www.karnatakatv.net ಕೇರಳ: ಕೊರೊನಾ ಕಾರಣದಿಂದ ಅಂತರರಾಜ್ಯ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಮತ್ತೆ ಬಸ್ ಸಂಚಾರ ಪುನರಾರಂಭ ಮಾಡಲಾಗಿದೆ. ಜುಲೈ 12ರಿಂದ ಕರ್ನಾಟಕದ ಬಸ್ ಗಳು ಕೇರಳಗೆ ಹೋಗಲು ಅನುಮತಿ ನೀಡಲಾಗಿದೆ. ಈ ಮೂಲಕ ಬಸ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಮುಂಗಡ ಟಿಕೆಟ್ ಕಾಯ್ದಿರಿಸಬಹುದು ಎಂದು ಕರನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತಿಳಿಸಿದೆ. https://www.youtube.com/watch?v=UMTGOPfcZFA https://www.youtube.com/watch?v=h6-rtSrkW7E https://www.youtube.com/watch?v=zA_gsbw6OBk
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img