Saturday, August 8, 2026

Road work

ಮಂಡ್ಯದಲ್ಲಿಂದು ಗುತ್ತಲು ರಸ್ತೆ ಕಾಮಗಾರಿಗೆ ಚಾಲನೆ

ಮಂಡ್ಯ: ನಗರ ಸಭೆ ಮಂಡ್ಯ ವತಿಯಿಂದ ಗುದ್ದಲಿ ಪೂಜೆ ಕಾರ್ಯಕ್ರಮ ಇಂದು ಮಂಡ್ಯದ ಗುತ್ತಲೂ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಮಾಡುವ ಮೂಲಕ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ನಗರ ಸಭೆ ಅಧ್ಯಕ್ಷ ಮಂಜು ಹಾಗೂ ಮಂಡ್ಯದ ಶಾಸಕ ಎಂ ಶ್ರೀನಿವಾಸ್ ಹಲವಾರು ವರ್ಷಗಳಿಂದ ಹದಗೆಟ್ಟಿದೆ ಗುತ್ತಲು ರಸ್ತೆಗೆ ಇಂದು ಗುದ್ದಲಿ ಪೂಜೆ ಮಾಡುವ...

ರಸ್ತೆ ಹಣ ನುಂಗಿದ್ರಾ ಅಧಿಕಾರಿಗಳು..!

www.karnatakatv.net : ಕುಂದಗೋಳ : ಪಟ್ಟಣದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ದುರ್ವರ್ತನೆ ಖಂಡಿಸಿ ಹಾಗೂ ಕಳಪೆ ಕಾಮಗಾರಿ ರಸ್ತೆ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿ ಗುಡಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಸರ್ವ ಸದಸ್ಯರು ಗುಡಗೇರಿ ಗ್ರಾಮದಿಂದ ಪರ ಊರಿಗೆ ತೆರಳುವ ವಿವಿಧ ರಸ್ತೆ ತಡೆದು ಪ್ರತಿಭಟನೆ ಕೈಗೊಂಡಿದ್ದಾರೆ. ಹೌದು ಗುಡಗೇರಿ ಗ್ರಾಮದಿಂದ ಹುಲಗೂರು ಸೇರಿದಂತೆ...
- Advertisement -spot_img

Latest News

ಟೋಲ್ ಕಟ್ಟಬೇಡಿ ಎಂದ ಕೇಂದ್ರ ಸಚಿವ : ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMIC) ಯೋಜನೆ ರಾಜ್ಯದ ಅತಿದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣುತ್ತಿದೆ ಎಂಬ ಕರ್ನಾಟಕ ಹೈಕೋರ್ಟ್‌ನ ಅಭಿಪ್ರಾಯದ ಹಿನ್ನೆಲೆಯಲ್ಲಿ, ನೈಸ್ ಯೋಜನೆಯನ್ನು ರಾಜ್ಯ ಸರ್ಕಾರ...
- Advertisement -spot_img