Wednesday, September 2, 2026

#RoadAccident

ಒಂದೇ ದಿನ.. 1 ಅಪಘಾತ.. 1 ಕುಟುಂಬ.. 4 ಸಾವು

ಬರುಡುಗುಂಟೆ ಬಳಿ ನಡೆದ ಶಾಲಾ ಬಸ್ ಹಾಗೂ ಬೈಕ್ ಅಪಘಾತದಲ್ಲಿ, ಒಂದೇ ಕುಟುಂಬದ ನಾಲ್ವರು ಬಲಿಯಾಗಿದ್ದಾರೆ. ಮತ್ತೊಂದು ಸಂಕಟ ಅಂದ್ರೆ, ಮಹಿಳೆಯೊಬ್ರು ತನ್ನ ಇಡೀ ಕುಟುಂಬವನ್ನೇ ಕಳೆದುಕೊಂಡು ಅನಾಥವಾಗಿದ್ದಾರೆ. ಆ ಅಪಘಾತದಲ್ಲಿ ಬಲಿಯಾದವರು ಆ ಮಹಿಳೆಯ ತಂದೆ, ಗಂಡ, ಮಗ ಹಾಗೂ ತಮ್ಮ. ತನ್ನವರನ್ನೆಲ್ಲಾ ಕಳೆದುಕೊಂಡು ಆ ಮಹಿಳೆಯ ಆಕ್ರಂದನ ಮುಗಿಲುಮುಟ್ಟಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ...

ತುಮಕೂರು ಬಳಿ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು!

ತುಮಕೂರು ತಾಲ್ಲೂಕಿನ ಬೆಳಧರ ಗೇಟ್ ಬಳಿ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಭೀಕರ ಮುಖಾಮುಖಿ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಇದ್ದ ಐವರ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರು ಧರ್ಮಸ್ಥಳಕ್ಕೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮೃತರಾದವರು ಕೊರಟಗೆರೆ ತಾಲ್ಲೂಕಿನವರು. ಕತ್ತಿನಾಗೇನಹಳ್ಳಿಯ ಶಿವಕುಮಾರ್ (28), ಬೈಚಾಪುರದ ಶಿವಶಂಕರ್ (28),...
- Advertisement -spot_img

Latest News

Hubli: ದಾದಾಪೀರ್ ಹ* ಕೇಸ್‌ನಲ್ಲಿ ರೋಚಕ ಟ್ವಿಸ್ಟ್: ಮಾಡೋದೆಲ್ಲಾ ಮಾಡಿ ದೇವರಿಗೆ ಮುಡಿ ನೀಡಿದ್ದ ಪಾಪಿಗಳು

Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...
- Advertisement -spot_img