ದಿನೇ ದಿನೇ ಏರಿಕೆ ಯಾಗುತ್ತಿರುವ ಜನಸಂಖ್ಯೆಯಿಂದಾಗಿ ಮಹಾನಗರಿ ಬೆಂಗಳೂರಿನಲ್ಲಿ ಪ್ರತಿದಿನವೂ ಜನರ ಅನೂಕೂಲಕ್ಕಾಗಿ ಹಲವಾರು ರೀತಿಯಲ್ಲಿ ಅಭಿವೃದ್ದಿ ಕೆಲಸಗಳು ನಡೆಯುತ್ತಿರುತ್ತವೆ ಅದರಲ್ಲಿ ರಸ್ತೆ ಕಾಮಗಾರಿಯೂ ಒಂದು ಪ್ರತಿವರ್ಷ ಬಜೆಟ್ ಮಂಡನೆ ಮಾಡುವ ಸಮಯದಲ್ಲಿ ಬೆಂಗಳೂರಿನ ರಸ್ತೆ ಅಭಿವೃದ್ದಿಗಾಗಿ ಪೊ್ರತಿವರ್ಷಕೋಟಿಗಟ್ಟಲೆ ಹಣವನ್ನು ಮೀಸಲಿಡಲಾಗುತ್ತೆ .ರಸ್ತೆ ಅಗಲೀಕರಣ ಮತ್ತು ಡಾಂಬರೀಕರಣ, ಹಾಗೂ ಗುಂಡಿ ಮುಚ್ಚಲು ಅಂತ ಕೋಟಿಗಟ್ಟಲೆ...
Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...