Friday, March 27, 2026

RoadSafety

ಮನೆ ಬಾಗಿಲಿಗೆ ಬಂದ ಟ್ರಾಫಿಕ್ ಪೊಲೀಸ್ – ರಶೀದಿ ಸೈಜ್ ನೋಡಿ ಶಾಕ್!

ಸಂಚಾರಿ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸುತ್ತೀರಾ? ಹಾಗಾದ್ರೆ ಈ ಸುದ್ದಿನಾ ನೋಡ್ಲೇಬೇಕು. ಯಾಕಂದ್ರೆ ಬೈಕ್‌ ಸವಾರರೊಬ್ಬರ ಮೇಲೆ ದಾಖಲಾಗಿದ್ದ 45 ಕೇಸ್‌ಗೆ ಸಂಬಂಧಿಸಿದಂತೆ ಪೊಲೀಸರು ಅವರಿಗೆ ಇಷ್ಟುದ್ದದ ದಂಡದ ರಶೀದಿ ನೀಡಿದ್ದಾರೆ. 50% ರಿಯಾಯತಿ ಅಡಿಯಲ್ಲಿ ಬರೋಬ್ಬರಿ 12ಸಾವಿರ ರೂಪಾಯಿ ದಂಡ ಪಾವತಿಸಿದ್ದಾರೆ‌. ಅಜಯ್ ಕಲಾಲ ಎಂಬ ವಾಹನ ಸವಾರನ ಮೇಲೆ ಈ ಎಲ್ಲಾ ಪ್ರಕರಣಗಳು...

ಸೆಪ್ಟೆಂಬರ್ 1 ರಿಂದ ನೋ ಹೆಲ್ಮೆಟ್ – ನೋ ಪೆಟ್ರೋಲ್ ರೂಲ್ಸ್!

ಹೆಲ್ಮೆಟ್ ಅಂದ್ರೆ H-Head, E-Ear, L-Lips, M-Mouth, E-Eye, T-Tooth. ಇದು ವಾಹನ ಸವಾರರಿಗೆ ಜೀವರಕ್ಷಕ. ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರವು ರಸ್ತೆ ಸುರಕ್ಷತೆಗಾಗಿ ಒಂದು ಮಹತ್ವಪೂರ್ಣ ಮತ್ತು ಧೃಡ ನಿರ್ಧಾರ ತೆಗೆದುಕೊಂಡಿದೆ. ‘ನೋ ಹೆಲ್ಮೆಟ್, ನೋ ಇಂಧನ’ ಎಂಬ ಹೊಸ ಅಭಿಯಾನವನ್ನು ಸೆಪ್ಟೆಂಬರ್ 1, 2025ರಿಂದ ರಾಜ್ಯದಲ್ಲಿ ಜಾರಿಗೆ ತರುವುದಾಗಿ ಘೋಷಿಸಿದೆ....
- Advertisement -spot_img

Latest News

Tumakuru News: ಶ್ರೀ ಬಯಲು ಆಂಜನೇಯ ದೇವಸ್ಥಾನದಲ್ಲಿ ಪುಷ್ಪ ಬ್ರಹ್ಮ ರಥೋತ್ಸವ ಆಚರಣೆ

Tumakuru News: ಶ್ರೀರಾಮನವಮಿ ಹಿನ್ನಲೆಯಲ್ಲಿ ತುಮಕೂರಿನ ಹನುಮಂತಪುರದಲ್ಲಿರುವ ಶ್ರೀ ಬಯಲು ಆಂಜನೇಯ ದೇವಾಲಯದಲ್ಲಿ ಪುಷ್ಪ ಬ್ರಹ್ಮ ರಥೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಮಧ್ಯಾಹ್ನ ಸುಮಾರು 2.15 ಗಂಟೆಗೆ ರಥೋತ್ಸವಕ್ಕೆ...
- Advertisement -spot_img