Sunday, August 16, 2026

#robbery doubt

Robbery: ಕಳ್ಳನೆಂದು ಶಂಕಿಸಿ ಚಪ್ಪಲಿ ಹಾರ ಹಾಕಿ ಮೆರವಣಿಗೆ

ಮಧ್ಯಪ್ರದೇಶ್ : ರೇವಾ ಜಿಲ್ಲೆಯ ಸೋಹಾಗೋ ಗ್ರಾಮದಲ್ಲಿ ದಲಿತ ಯುವಕನನ್ನು ಕಳ್ಳತನ ಮಾಡುವುದಕ್ಕೆ ಬಂದಿದ್ದನೆಂದು ಗ್ರಾಮಸ್ಥರು ಅವನನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿ ಕೊರಳಿಗೆ ಚಪ್ಪಲಿ ಹಾರ ಹಾಕಿ ಅವಮಾನಿಸಿರುವ ಘಟನೆ ನಡೆದಿದೆ. https://twitter.com/FreePressMP/status/1677602884849106944?s=20 ಕೆಲವು ದಿನಗಳಿಂದ ಮಧ್ಯಪ್ರದೇಶದಲ್ಲಿ ಆದಿವಾಸಿ ಮತ್ತು ದಲಿತರ ಮೇಲೆ ಹಲ್ಲೆಗಳು ನಡೆಯುತ್ತಿವೆ. ಬಿಜೆಪಿ ಮುಖಂಡನೊಬ್ಬ ಆದಿವಾಸಿ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿರುವುದು...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img