Tuesday, August 11, 2026

robbery gang tracked

CCB ಬೇಟೆ, ಖದೀಮರು ಲಾಕ್: 7Cr ಹಣ ದರೋಡೆ ಮಾಡಿದ್ಯಾರು?

ಬೆಂಗಳೂರು : ರಾಜ್ಯವನ್ನೇ ಬೆಚ್ಚಿಬೀಳಿಸಿರುವ ರಾಬರಿ ಪ್ರಕರಣ ಬೆಂಗಳೂರು ನಗರ ಪೊಲೀಸರ ತಲೆಕೆಡಿಸಿದೆ. ತಿರುಪತಿಯಲ್ಲಿ ನಡೆದ ಬಹು ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬೃಹತ್ ಕಾರ್ಯಾಚರಣೆಯಲ್ಲಿ ಮುಂದಾಗಿದ್ದಾರೆ. ವೆಬ್ ಸೀರೀಸ್ ರೀತಿಯಲ್ಲಿ ಬೆಂಗಳೂರಿನಲ್ಲಿ ನಡೆದ ಹಗಲು ದರೋಡೆ ಪ್ರಕರಣದ ಆರೇಳು ಆರೋಪಿಗಳಲ್ಲಿ ಇಬ್ಬರನ್ನು ತಿರುಪತಿಯಲ್ಲಿ CCB ಪೊಲೀಸರು ಬಂಧಿಸಿದ್ದಾರೆ. ಆಂಧ್ರ ಪ್ರದೇಶದ ಚಿತ್ತೂರು ಹತ್ತಿರ...
- Advertisement -spot_img

Latest News

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...
- Advertisement -spot_img