Tuesday, August 4, 2026

Robbery

Dharwad: ಮನೆ ಕಳ್ಳತನ ಪ್ರಕರಣ ಭೇದಿಸಿದ ನವಲಗುಂದ ಪೊಲೀಸರು

Dharwad News: ಧಾರವಾಡ ಜಿಲ್ಲೆಯ ನವಲಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮಹಿಳಾ ಆರೋಪಿಯನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೂನ್ 12ರಂದು ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ನವಲಗುಂದ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ...

80 ಲಕ್ಷ ದರೋಡೆ ಬಯಲು! 6 ಗಂಟೆಯಲ್ಲಿ ಕಳ್ಳನ ಬಂಧನ

ಗದಗ ನಗರದಲ್ಲಿ ನಡೆದ ಜ್ಯುವೆಲರಿ ಶಾಪ್ ಕಳ್ಳತನ ಪ್ರಕರಣದಲ್ಲಿ, ಜಿಲ್ಲಾ ಪೊಲೀಸರು ಕೇವಲ ಆರು ಗಂಟೆಗಳಲ್ಲೇ ಅಂತರಾಜ್ಯ ಕಳ್ಳನನ್ನು ಬಂಧಿಸಿ ವೇಗದ ತನಿಖೆಯ ಮಾದರಿ ಪ್ರದರ್ಶಿಸಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರ ಪೊಲೀಸರ ಸಹಕಾರದಿಂದ, ಗುಜರಾತ್ ಮೂಲದ ಮೊಹಮ್ಮದ್ ಹುಸೇನ್ ಸಿದ್ದಿಕಿ ಎಂಬ ಆರೋಪಿಯನ್ನು ವಶಕ್ಕೆ ಪಡೆಯಲಾಯಿತು. ನಗರದ ಶಾಂತದುರ್ಗಾ ಜ್ಯುವೆಲರಿಯಲ್ಲಿ ನಡೆದ ಈ ದರೋಡೆಗೆ ಆರೋಪಿ ಪಕ್ಕದ...

ಐಷಾರಾಮಿ ಜೀವನಕ್ಕಾಗಿ ದರೋಡೆ! ಎಂಜಿನಿಯರ್ ಸ್ಟುಡೆಂಟ್ಸ್ ಕ್ರೈಮ್ ಸ್ಟೋರಿ

ಎಟಿಎಂಗಳಿಗೆ ಹಣ ಪೂರೈಸುವ ವಾಹನವನ್ನು ಅಡ್ಡಗಟ್ಟಿ 7.1 ಕೋಟಿ ರೂಪಾಯಿ ದೋಚಿದ ಘಟನೆ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಇದರ ನಡುವೆ ದರೋಡೆ ನಡೆಸುತ್ತಿದ್ದ ಬೆಂಗಳೂರಿನ ಪ್ರಸಿದ್ಧ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳ ತಂಡವನ್ನು ಮಂಡ್ಯ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರಾದ ಕಿರಣ್, ಕುಶಾಲ್ ಬಾಬು ಹಾಗೂ ಗೋಕುಲ್ ಎಂಬ ವಿದ್ಯಾರ್ಥಿಗಳು ಆನ್‌ಲೈನ್ ಬ್ಯುಸಿನೆಸ್ ನೆಪದಲ್ಲಿ ಒಂದಾಗಿ ದರೋಡೆ...

ಲಾಂಗು-ಮಚ್ಚು ಹಿಡಿದು ಬಂದ ಕಳ್ಳರ ಗ್ಯಾಂಗ್! ಚಿನ್ನ, ನಗದು ಲೂಟಿ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಮತ್ತು ಶಿರಹಟ್ಟಿ ತಾಲೂಕುಗಳಲ್ಲಿ ಮತ್ತೆ ಮುಸುಕುದಾರಿ ಕಳ್ಳರ ದಾಳಿಯಿಂದ ಜನತೆ ಆತಂಕದಲ್ಲಿದ್ದಾರೆ. ಕಳೆದ ಕೆಲವು ದಿನಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ಈ ಕಳ್ಳರ ಗ್ಯಾಂಗ್ ಚಟುವಟಿಕೆಗಳು ಹೆಚ್ಚಾಗಿದ್ದು, ಅದರಲ್ಲೂ ಗ್ರಾಮೀಣ ಭಾಗದಲ್ಲಿ ಲಾಂಗು, ಮಚ್ಚು ಹಿಡಿದು ಗ್ರಾಮಕ್ಕೆ ಎಂಟ್ರಿ ಕೊಡುತ್ತಿರುವ ಗ್ಯಾಂಗ್ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿರೋದ್ರಿಂದ ಜನರ ನಿದ್ದೆಗೆಡಿಸುವ ಪರಿಸ್ಥಿತಿ...

Karnataka TV Impact: ದರೋಡೆಯಾಗಿದ್ದ ಬ್ಯಾಂಕ್ ಮ್ಯಾನೇಜರ್‌ನನ್ನು ತರಾಟೆಗೆ ತೆಗೆದುಕೊಂಡ ಕಮಿಷನರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ದರೋಡೆ ನಡೆದಿದ್ದರೂ, ಆ ಕೇಸ್ ಮುಚ್ಚಿ ಹಾಕುವ ಪ್ರಯತ್ನ ನಡೆದಿತ್ತು. ಈ ಬಗ್ಗೆ ಕರ್ನಾಟಕ ಟಿವಿ ಎಕ್ಸ್‌ಕ್ಲೂಸಿವ್ ಸುದ್ದಿ ಬಿತ್ತರಿಸಿತ್ತು. ಕರ್ನಾಟಕ ಟಿವಿಯ ಬಿಗ್‌ ಇಂಪ್ಯಾಕ್ಟ್ ಆಗಿ, ಹುಬ್ಬಳ್ಳಿ ಕಮಿಷನರ್ ಎನ್.ಶಶಿಕುಮಾರ್ ಬ್ಯಾಂಕ್‌ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ದೂರು ನೀಡದೇ, ನಿರ್ಲಕ್ಷ್ಯ ವಹಿಸಿದ್ದ...

ಧಾರವಾಡ ಶಹರ ಠಾಣೆಯ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ, ಓರ್ವ ಚಾಲಾಕಿ ಕಳ್ಳ ಅಂದರ್

Dharwad News: ಧಾರವಾಡ ಶಹರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿನ ಧಾರವಾಡ ಕವಲಗೇರಿ ರಸ್ತೆಯ ರಾಹುಲ್ ಗಾಂಧಿ‌ನಗರದಲ್ಲಿನ ಮನೆ ಕಳ್ಳತನ ಪ್ರಲರಣಕ್ಲೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗದಗ ಮೂಲದ ಸುನೀಲ ಮುಳಗುಂದ ಬಂಧಿತ ಚಾಲಾಕಿ ಕಳ್ಳನಾಗಿದ್ದಾನೆ. ಕಳೆದ 2024 ಡಿಸೆಂಬರ 8 ರಂದು ಧಾರವಾಡ ಕವಲಗೇರಿ ರಸ್ತೆಯ ರಾಹುಲ್ ಗಾಂಧಿನಗರದಲ್ಲಿ‌ ಮನೆಯ...

Bollywood News: ಎನ್‌ಕೌಂಟರ್‌ ಸ್ಪೆಷಲಿಸ್ಟ್ ದಯಾನಾಯಕ್ ಕೈಗೆ ಸೈಫ್ ಅಲಿಖಾನ್ ದರೋಡೆ ಯತ್ನ ಕೇಸ್

Bollywood News: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮನೆಯ ದರೋಡೆ ಪ್ರಕರಣವನ್ನು, ಕರ್ನಾಟಕ ಮೂಲಕ ಎನ್‌ಕೌಂಟರ್ ಸ್ಪೆಶಲಿಸ್ಟ್ ಎನಕೌಂಟರ್ ದಯಾನಾಯಕ್ ಕೈಗೆತ್ತಿಕೊಂಡಿದ್ದಾರೆ. ಹೊಟೇಲ್‌ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ ಎನ್‌ಕೌಂಟರ್ ದಯಾನಾಯಕ್, ತಂಬಾ ಆ್ಯಕ್ಟೀವ್ ಮನುಷ್ಯ. ಈತ ಅರ್ಧಕ್ಕೆ ಕಲಿಕೆ ಬಿಟ್ಟು, ಆರ್ಥಿಕ ಪರಿಸ್ಥಿತಿ ಹದಗೆಟ್ಟ ಕಾರಣಕ್ಕೆ ಹೊಟೇಲ್‌ನಲ್ಲಿ ಕೆಲಸಕ್ಕೆ ಸೇರಿದರು. ಆದರೆ ಹೊಟೇಲ್...

ಇಂಗ್ಲೆಂಡ್ ತಂಡದ ಕ್ರಿಕೇಟಿಗ ಬೆನ್‌ಸ್ಟೋಕ್ಸ್ ಮನೆಯಲ್ಲಿ ದರೋಡೆ

London: ಇಂಗ್ಲೆಡ್ ತಂಡದ ಕ್ರಿಕೇಟಿಗ ಬೆನ್ ಸ್ಟೋಕ್ಸ್ ಮನೆಗೆ ನುಗ್ಗಿ ದರೋಡೆಕೋರರು, ಚಿನ್ನಾಭರಣ ದೋಚಿದ್ದಾರೆ. ಬೆನ್ ಪಾಕಿಸ್ತಾನ ಪ್ರವಾಾಸದಲ್ಲಿರುವ ವೇಳೆ ಲಂಡನ್‌ನಲ್ಲಿರುವ ಅವರ ಮನೆಯಲ್ಲಿ ಕಳ್ಳತನವಾಗಿದೆ. ಈ ಬಗ್ಗೆ ಸ್ವತಃ ಬೆನ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಅಕ್ಟೋಬರ್ 17ರಂದು ಕ್ಯಾಸ್ಟಲ್ ಈಡನ್ ಗಾರ್ಡನ್‌ನಲ್ಲಿರುವ ತಮ್ಮ ಮನೆಯಲ್ಲಿ ಕಳ್ಳತನವಾಗಿದ್ದು, ತಾನು ಪಾಕಿಸ್ತಾನ ಪ್ರವಾಸದಲ್ಲಿರುವ...

Pakisthana: ಬರಗೆಟ್ಟ ಪಾಕಿಸ್ತಾನ

ಪಾಕಿಸ್ತಾನ ಅಂದ್ರೆ ಅದೊಂದು ಬರಗೆಟ್ಟ ದೇಶ.. ತಿನ್ನೋಕೆ ಒಂದೊತ್ತಿನ ಊಟ ಇಲ್ದಿದ್ರೂ ಭಾರತದ ಮೇಲೆ ದ್ವೇಷ ಸಾಧಿಸೋದೇನೂ ಕಮ್ಮಿ ಇಲ್ಲ.. ಇಂಥಾ ಪಾಕಿಸ್ತಾನದಲ್ಲಿ ಚೀಪ್​ ರೇಟಲ್ಲಿ ಏನ್ ಕೊಡ್ತೀವಿ ಅಂದ್ರೂ ಅದು ಮಾಯ ಆಗೋಗಿರುತ್ತೆ.. ಅಲ್ಲಿ ಮಾಲ್ ಒಂದು ಹೊಸದಾಗಿ ಉದ್ಘಾಟನೆ ಆಗಿತ್ತು. ಅದಾದ ಕೇವಲ 30 ನಿಮಿಷದಲ್ಲಿ ಇಡೀ ಮಾಲ್​ಗೆ ಮಾಲ್​ ಅನ್ನೋ...

ಖತರ್ನಾಕ್ ಬೈಕ್ ಕಳ್ಳನ ಬಂಧಿಸಿದ ಉಪನಗರ ಪೋಲಿಸರು!80 ಸಾವಿರ ಮೌಲ್ಯದ ಎರಡು ಬೈಕ್ ವಶ

Hubli News: ಹುಬ್ಬಳ್ಳಿ: ಬೈಕ್‌ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಹುಬ್ಬಳ್ಳಿ ಉಪನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಯಿಂದ ಎರಡು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ತಾಲೂಕಿನ ಬಂಡಿವಾಡ ಗ್ರಾಮದ ನಿವಾಸಿ ಪಕ್ಕಿರಪ್ಪ ಡಿಗ್ಗಿ (34) ಬಂಧಿತ ಆರೋಪಿಯಾಗಿದ್ದಾನೆ. ಈತ ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸಿದ್ದ ಬೈಕ್‌ಗಳನ್ನು ಕೈಚಳಕದಿಂದ ಕಳ್ಳತನ ಮಾಡುತ್ತಿದ್ದ ಎನ್ನಲಾಗಿದೆ. ಅದರಂತೆ ಉಪನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img