Tuesday, August 4, 2026

Robbery

Hanuamn temple: ಕಾಣಿಕೆ ಹಾಕಿ ಹುಂಡಿ ಕದ್ದ ಕಳ್ಳ ಭಕ್ತ

ಹರಿಯಾಣ: ನಾವೆಲ್ಲ ದೇವಸ್ಥಾನಕ್ಕೆ ಹೋದಾಗ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಕಾಣಿಕೆ ಡಬ್ಬಿಯಲ್ಲಿ ಹಣ ಹಾಕಿ  ನಮ್ಮ ಬೇಡಿಕೆ ಗಳನ್ನು ಇಡುತ್ತೇವೆ ಆದರೆ ಇಲ್ಲೊಬ್ಬ ಭಕ್ತ ಹನುಮನ ದರ್ಶನ ಮಾಡಿ ಪುಸ್ತಕದಲ್ಲಿರುವ ಮಂತ್ರವನ್ನು ಪಠಿಸಿ  ಕಾಣಿಕೆಗೆ ಹತ್ತು ರೂ ಹಣವನ್ನು ಹಾಕಿದ್ದಾನೆ ಆದರೆ ಮಂದೆ ಏನು ಮಾಡಿದ್ದಾನೆ ಕೇಳಿ ಹರಿಯಾಣದ ರೇವಾರಿ ಜಿಲ್ಲೆಯ ಧರುಹೇರಾದಲ್ಲಿ...

ಸುಳ್ಳು ಹೇಳಿ ಆಭರಣದೊಂದಿಗೆ ಪರಾರಿ

special story ಮಾತಿನ ಮೋಡಿಗೆ ಮತ್ತು ಬಟ್ಟಿಗೆ ಅವರ ಐಶರಾಮಿ ಜೀವನಕ್ಕೆ ಎಂತಹವರು ಸಹ ನಂಬುತ್ತಾರೆ. ಊಟಬಲ್ಲವನಿಗೆ ರೋಗವಿಲ್ಲ ಮತುಬಲ್ಲವನಿಗೆ ಜಗಳವಿಲ್ಲ. ಎಂಬ ಗಾದೆ ಗೊತ್ತಿತ್ತು ಆದರೆ ಬಟ್ಟೆಬಲ್ಲವನಿಗೆ ನಂಬದವರಿಲ್ಲ ಎಂಬುದನ್ನು ಸಹ ಇಲ್ಲೊಬ್ಬ ವ್ಯಕಿ ಸಾಬೀತು ಮಡಿದ್ದಾನೆ. ಅಷ್ಟೆ ಅಲ್ಲದೆ ತನ್ನಮಾತಿನ ಮೂಲಕವೇ ಹೊಟೆಲ್ ಸಿಬ್ಬಂದಿಗಳನ್ನು ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿ ಆಭರಣಗಳನ್ನು ಸಹ...

ಪ್ರೀತಿಗಾಗಿ ತಾನು ಕೆಲಸ ಮಾಡುತ್ತಿದ್ದ ಎಟಿಎಂ ದೋಚಿದ ಸೆಕ್ಯುರಿಟಿ ಗಾರ್ಡ್

ಬೆಂಗಳೂರು: ಪ್ರೀತಿಗಾಗಿ ಜನ ಏನೇಲ್ಲ ಮಾಡುತ್ತಾರೆ, ಪ್ರೀತಿಯ ನಶೆಯಲ್ಲಿದ್ದವರಿಗೆ ಪ್ರಪಂಚ ಕಾಣುವುದಿಲ್ಲವಂತೆ. ಇಲ್ಲೊಬ್ಬ ಭೂಪ ಪ್ರೇಯಸಿಯನ್ನು ಮದುವೆಯಾಗಲು ತಾನು ಕೆಲಸ ಮಾಡುತ್ತಿದ್ದ ಎಟಿಎಂನಿಂದ ಹಣ ದೋಚಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಅಸ್ಸಾಂ ಮೂಲದ ದೀಪಂಕರ್ ಎಂಬ ಯುವಕ ಬ್ಯಾಂಕ್ ನ ಎಟಿಎಂನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ, ಪ್ರತಿಯಲ್ಲಿ ಬಿದ್ದಿದ್ದ ಯುವಕ ಪ್ರೆಯಸಿಯನ್ನು ಮದುವೆಯಾಗಿ...

ಪಾಕಿಸ್ತಾನದಲ್ಲಿ ಹಿಂದು ದೇವಾಲಯ ದರೋಡೆ..!

www.karnatakatv.net: ಪಾಕಿಸ್ತಾನದಲ್ಲಿ ಹಿಂದೂ ದೇವಾಲಯಕ್ಕೆ ಕನ್ನ ಹಾಕಿ ದರೋಡೆಕೋರರು ನಗದು, ಚಿನ್ನಾಭರಣ ತೆಗೆದುಕೊಂಡು ಪರಾರಿಯಾಗಿದ್ದಾರೆ. ಭಕ್ತರು ಕಾಣಿಕೆಯಾಗಿ ನೀಡಿದ್ದ 3 ಬೆಳ್ಳಿ ಸರ ಮತ್ತು ನಗದು ದೋಚಿದ್ದಾರೆ. ಇನ್ನೂ ಸ್ವಲ್ಪ ದಿನದಲ್ಲೇ ದೀಪಾವಳಿ ಹಬ್ಬ ಶುರುವಾಗಿದ್ದು, ಇದೇ ವೇಳೆ ಪಾಕಿಸ್ತಾನದ ಸಿಂಧ ಪ್ರಾಂತ್ಯದ ಕೊಟ್ರಿ ನಗರದಲ್ಲಿ ಈ ಕಳ್ಳತನ ನಡೆದಿದೆ. ಖದೀಮರ ಕೃತ್ಯಕ್ಕೆ ಗುರಿಯಾಗಿದ್ದು 'ದೇವಿ...

ದರೋಡೆ ಮಾಡಿದ ಆರೋಪಿಗಳ ಬಂಧನ…!

www.karnatakatv.net :ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ( ಎಂಸಿಡಿಸಿಸಿ ) ನಲ್ಲಿ ಕಳವು ಮಾಡಲು ಯತ್ನಿಸಿದ್ದ ಹಾಗೂ ಇತ್ತೀಚೆಗೆ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕಂಪ್ಯೂಟರ್ ಮಾನಿಟರ್ ಮತ್ತಿತರ ವಸ್ತುಗಳನ್ನು ಕಳವು ಮಾಡಿದ್ದ ನಾಲ್ವರು ಆರೋಪಿಗಳನ್ನು ಡಿವೈಎಸ್ಪಿ ನೇತೃತ್ವದ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img