ಗಂಡುಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ನಿನ್ನೆ ರಾಬರ್ಟ್ ಸಿನಿಮಾದ ಪ್ರೀ-ರಿಲೀಸ್ ಇವೆಂಟ್ ಅದ್ಧೂರಿಯಾಗಿ ನೆರವೇರಿತು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಇಡೀ ಸಿನಿಮಾ ಟೀಂ ಹುಬ್ಬಳ್ಳಿಯಲ್ಲಿ ಜಮಾಯಿಸಿತ್ತು. ರಾಬರ್ಟ್ ಸಿನಿಮಾ ಟೀಂಗೆ ಸಚಿವ ಜಗದೀಶ್ ಶೆಟ್ಟರ್, ಬಿಸಿ ಪಾಟೀಲ್, ಪ್ರದೀಪ್ ಶೆಟ್ಟರ್, ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಮಾಜಿ ಸಚಿವ ರಾಜುಗೌಡ, ಅಭಿಷೇಕ್ ಅಂಬರೀಷ್ ಸೇರಿದಂತೆ...
www.karnatakatv.net : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ರಾಬರ್ಟ್.. ಇಷ್ಟೊತ್ತಿಗಾಗ್ಲೇ ಈ ಸಿನಿಮಾ ತೆರೆಕಾಣ್ಬೇಕಿತ್ತು.. ಆದ್ರೆ ಇನ್ನೇನು ಸಿನಿಮಾ ರಿಲೀಸ್ ಆಗ್ಬೇಕು ಅನ್ನುವ ಸಮಯದಲ್ಲಿ ಲಾಕ್ ಡೌನ್ ಆದ ಕಾರಣ ಥಿಯೇಟರ್ ಗಳು ಬಂದ್ ಆಗ್ಬಿಟ್ವು.. ಹಾಗಾಗಿ ಸಿನಿಮಾ ರಿಲೀಸ್ ಆಗಲು ಸಾಧ್ಯವಾಗ್ಲಿಲ್ಲ.. ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚಾಗ್ತಿರೋದ್ರಿಂದ ಇನ್ನೂ...
Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ.
ಇನ್ನು...