Friday, August 7, 2026

roberrt news updates

ಅದ್ಧೂರಿಯಾಗಿ ನೆರವೇರಿದ ರಾಬರ್ಟ್ ಪ್ರೀ-ರಿಲೀಸ್ ಇವೆಂಟ್… ಗಂಡುಮೆಟ್ಟಿದ ನಾಡು ಹುಬ್ಬಳ್ಳಿ ಮಂದಿಗೆ ‘ದಾಸ’ ದರ್ಶನ್ ಹೇಳಿದ್ದೇನು…?

ಗಂಡುಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ನಿನ್ನೆ ರಾಬರ್ಟ್ ಸಿನಿಮಾದ ಪ್ರೀ-ರಿಲೀಸ್ ಇವೆಂಟ್ ಅದ್ಧೂರಿಯಾಗಿ ನೆರವೇರಿತು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಇಡೀ ಸಿನಿಮಾ ಟೀಂ ಹುಬ್ಬಳ್ಳಿಯಲ್ಲಿ ಜಮಾಯಿಸಿತ್ತು. ರಾಬರ್ಟ್ ಸಿನಿಮಾ ಟೀಂಗೆ ಸಚಿವ ಜಗದೀಶ್ ಶೆಟ್ಟರ್, ಬಿಸಿ ಪಾಟೀಲ್, ಪ್ರದೀಪ್ ಶೆಟ್ಟರ್, ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಮಾಜಿ ಸಚಿವ ರಾಜುಗೌಡ, ಅಭಿಷೇಕ್ ಅಂಬರೀಷ್ ಸೇರಿದಂತೆ...

ಡಿ ಬಾಸ್ ಅಭಿಮಾನಿಗಳಿಗೆ ರಾಬರ್ಟ್ ಟೀಂ ಬಿಗ್ ಗಿಫ್ಟ್

www.karnatakatv.net : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ರಾಬರ್ಟ್.. ಇಷ್ಟೊತ್ತಿಗಾಗ್ಲೇ ಈ ಸಿನಿಮಾ ತೆರೆಕಾಣ್ಬೇಕಿತ್ತು.. ಆದ್ರೆ ಇನ್ನೇನು ಸಿನಿಮಾ ರಿಲೀಸ್ ಆಗ್ಬೇಕು ಅನ್ನುವ ಸಮಯದಲ್ಲಿ ಲಾಕ್ ಡೌನ್ ಆದ ಕಾರಣ ಥಿಯೇಟರ್ ಗಳು ಬಂದ್ ಆಗ್ಬಿಟ್ವು.. ಹಾಗಾಗಿ ಸಿನಿಮಾ ರಿಲೀಸ್ ಆಗಲು ಸಾಧ್ಯವಾಗ್ಲಿಲ್ಲ.. ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚಾಗ್ತಿರೋದ್ರಿಂದ ಇನ್ನೂ...
- Advertisement -spot_img

Latest News

ಸಚಿವ ಸ್ಥಾನ ಕೈತಪ್ಪಿದ ಬಗ್ಗೆ ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಪ್ರತಿಕ್ರಿಯೆ: “ಮಿಸ್ಟೇಕ್ ಆಗಿದೆ, ಮುಂದಿನ ಬಾರಿ ಅವಕಾಶ ನೀಡುವುದಾಗಿ ನಾಯಕರು ಭರವಸೆ ನೀಡಿದ್ದಾರೆ”

ಬೆಂಗಳೂರು, ಆಗಸ್ಟ್ 7: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ತಮ್ಮ ಹೆಸರು ಕೈತಪ್ಪಿದ ಹಿನ್ನೆಲೆಯಲ್ಲಿ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂ. ಕೃಷ್ಣಪ್ಪ ಮೊದಲ ಬಾರಿಗೆ...
- Advertisement -spot_img