Saturday, September 19, 2026

Robert

Asha Bhat : ದೇಗುಲದ  ಸೌಂದರ್ಯ ಬಣ್ಣಿಸಿದ ರಾಬರ್ಟ್​ ಸುಂದರಿ…!

Film News: ರಾಬರ್ಟ್​ ಸುಂದರಿ ಆಶಾ  ಭಟ್ ಅವರು ಸದ್ಯ ಕರುನಾಡು ಸುತ್ತೋದ್ರಲ್ಲಿ ಬ್ಯುಸಿಯಾಗಿದ್ದಾರೆ. ಶಿವಮೊಗ್ಗದವರಾದ ಆಶಾ ಭಟ್ ಡಿ ಬಾಸ್ ದರ್ಶನ್ ಗೆ ನಾಯಕಿಯಾಗಿ ರಾಬರ್ಟ್​  ಸಿನಿಮಾದಲ್ಲಿ ಮಿಂಚಿದ್ರು. ಕಣ್ಣೇ ಅದಿರಿಂದ್ ಸಾಂಗ್ ನ ನೃತ್ಯಕ್ಕೆ ಕರುನಾಡ ಜನಮನಗೆದ್ದು ಮನೆ ಮಾತಾದರು. ಇದೀಗ ಆಶಾ ಭಟ್ ಕರುನಾಡಿನ ಸೊಬಗನ್ನು ವರ್ಣಿಸಿ ಮತ್ತೆ ಸುದ್ದಿಯಾಗಿದ್ದಾರೆ. ರಾಬರ್ಟ್​...

ಬಂಟ್ವಾಳ: ದೇಂತಡ್ಕದಲ್ಲಿ ರಾಬರ್ಟ್ ಕ್ವೀನ್..!

Film News: ತಮ್ಮ ಇಂಪಾದ ಗಾಯನ ಹಾಗೂ ಟ್ಯಾನ್ಸ್ ಮೂಲಕ ಆಗಾಗ ಮೋಡಿ ಮಾಡುತ್ತಾ ಜೊತೆಗೆ ರಾಬರ್ಟ್ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ನಾಯಕಿಯಾಗಿ ಪರಿಚಿತರಾದ ಆಶಾ ಭಟ್ ಬಂಟ್ವಾಳ ತಾಲೂಕಿನ ದೇಂತಡ್ಕ ಶ್ರೀ ವನದುರ್ಗಾ ದೇವಸ್ಥಾನಕ್ಕೆ ಭೇಟಿ ನೀಡಿದ್ರು. ದೇವಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ದೇವಿಯ ದರ್ಶನ ಪಡೆದಿದಿದ್ದಾರೆ. ಈ ವೇಳೆ ಕ್ಷೇತ್ರದ ಅರ್ಚಕರು ಸೇರಿದಂತೆ...

ಸದ್ದು ಮಾಡುತ್ತಿದೆ “ವರದ” ಚಿತ್ರದ ಟ್ರೇಲರ್, ಇದೇ 18 ರಂದು ಚಿತ್ರ ಬಿಡುಗಡೆ

ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ "ವರದ" ಚಿತ್ರದ ಟ್ರೇಲರ್ ಗೆ ಬಾರಿ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರ ಸಹ ಇದೇ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. "ರಾಬರ್ಟ್" ಸಿನಿಮಾ ನಂತರ ನನ್ನ ಅಭಿನಯದ "ವರದ" ಚಿತ್ರ ಇದೇ ಶುಕ್ರವಾರ ಬಿಡುಗಡೆಯಾಗುತ್ತಿದೆ.ಈ ಚಿತ್ರದಲ್ಲಿ ಆಕ್ಷನ್ ಸನ್ನಿವೇಶಗಳ ಜೊತೆಗೆ, ಕೌಟುಂಬಿಕ...

ಕನ್ನಡ ಸಿನಿಮಾ ಇಂಡಸ್ಟ್ರೀಯಲ್ಲಿ ಶುರುವಾಯ್ತು ಸಿನಿಮೋತ್ಸವ.. ರಿಲೀಸ್ ರೆಡಿಯಾಗಿವೆ ಸ್ಟಾರ್ ಹೀರೋ‌ ಸಿನಿಮಾಗಳು…!

ಥಿಯೇಟರ್ ಅಂಗಳದಲ್ಲಿ ಪಟಾಕಿಯ ಸದ್ದು-ಗದ್ದಲವಿಲ್ಲ. ದೊಡ್ಡ ದೊಡ್ಡ ಕಟೌಟ್ ನಿಂತಿಲ್ಲ. ಹಾರ ಹಾಕಿ ಸ್ಟಾರ್ ಗೆ ಜೈಕಾರ ಹಾಕೋರಿಲ್ಲ. ಇದೆಲ್ಲ ಚೀನಿ ವೈರಸ್ ಎಫೆಕ್ಟ್. ಕೊರೋನಾ ಭಾರತಕ್ಕೆ‌ ಎಂಟ್ರಿ ಕೊಟ್ಮೇಲೆ ಲಾಕ್ ಡೌನ್ ಮಾಡಲಾಯಿತು. ಸಿನಿಮಾ ವಲಯ ಸೇರಿ‌ ಎಲ್ಲಾ ವಲಯವನ್ನು ಮುಚ್ಚಲಾಯಿತು. ಸದ್ಯ ಸೋಂಕು ನಿಯಂತ್ರಣ ಬರುತ್ತಿದ್ದಂತೆ ಎಲ್ಲಾ ವಲಯಗಳ ಕಾರ್ಯನಿರ್ವಣೆಗೆ ಅವಕಾಶ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img