Friday, July 24, 2026

robery

BBMP: ಮೊಬೈಲ್ ಕಳ್ಳನ ಹಿಡಿದ ಬಿಬಿಎಂಪಿ ಮಾಜಿ ಕಾರ್ಪೋರೇಟರ್

ಬೆಂಗಳೂರಿನಲ್ಲಿ ಪುಂಡ ಪೋಕರಿಗಳ ಹಾವಳಿ ದಿನೇ ದಿನೇ ಹೆಚ್ಚಾಗ್ತಿದೆ. ಸದ್ಯ ಮಾರಕಾಸ್ತ್ರ ತೋರಿಸಿ ಮೊಬೈಲ್ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಕಳ್ಳರನ್ನು ಹಿಡಿದುಕೊಡುವಲ್ಲಿ ಮಾಜಿ ಕಾರ್ಪೋರೇಟರ್ ಗಣೇಶ್ ರೆಡ್ಡಿ ಸಾಹಸ ಮೆರೆದಿದ್ದಾರೆ. ಹೌದು ಸಿನಿಮೀಯ ರೀತಿಯಲ್ಲಿ ಮಾರಕಾಸ್ತ್ರಗಳನ್ನ ತೋರಿಸಿ , ಬೆದರಿಸಿ ಮೊಬೈಲ್ ಕಳ್ಳತನ ಮಾಡಿ ಪರಾರಿ ಯಾಗ್ತಿದ್ದ ಕಳ್ಳರನ್ನ ಗಣೇಶ್ ಕಾರು ಗುದ್ದಿಸಿ ಮೊಬೈಲ್...

ಕೆಲಸಕ್ಕೆ ಇದ್ದ ಮನೆಯನ್ನೆ ಕಳ್ಳತನ ಮಾಡಿ ಪರಾರಿಯಾದ ನೇಪಾಳಿ ದಂಪತಿ

ಬೆಂಗಳೂರಿನ ನಿವಾಸಿಗಳೆ ಎಚ್ಚರ ಎಚ್ಚರ ಇತ್ತೀಚಿನ ದಿನಗಳಲ್ಲಿ ಕಳ್ಳತನದ ಪ್ರಕರಣಗಳು ಬೆಂಗಳೂರಿನಲ್ಲಿ ಜಾಸ್ತಿಯಾಗ್ತಿವೆ.ಸರ ಕಳ್ಳತನ,ಪರ್ಸ ಕಳ್ಳತನ ಮನೆ ಕಳ್ಳತನ ಹೀಗೆ ಹಲವಾರು ಕಳ್ಳತನ ಅಗ್ತಾ ಇರುತ್ತವೆ. ಪ್ರತಿದಿನ ಬೆಳಗಾದರೆ ಮನೆಯಿಂದ ಹೊರಗಡೆ ಹೋಗುವ ಜನ ಹೊರಗಡೆ ಕೆಲಸವನ್ನೂ ಮಾಡಿ ಮನೆ ಕೆಲಸವನ್ನು ಮಾಡಲು ಆಗುವುದಿಲ್ಲ ಎಂದೇ ಮನೆ ಕೆಲಸಕ್ಕೆ ಜನರನ್ನು ನೇಮಕ ಮಾಡಿರುತ್ತದೆ. ಮೊದಲಿಗೆ ಅವರನ್ನು...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img