ಬೆಂಗಳೂರಿನಲ್ಲಿ ಪುಂಡ ಪೋಕರಿಗಳ ಹಾವಳಿ ದಿನೇ ದಿನೇ ಹೆಚ್ಚಾಗ್ತಿದೆ. ಸದ್ಯ ಮಾರಕಾಸ್ತ್ರ ತೋರಿಸಿ ಮೊಬೈಲ್ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಕಳ್ಳರನ್ನು ಹಿಡಿದುಕೊಡುವಲ್ಲಿ ಮಾಜಿ ಕಾರ್ಪೋರೇಟರ್ ಗಣೇಶ್ ರೆಡ್ಡಿ ಸಾಹಸ ಮೆರೆದಿದ್ದಾರೆ. ಹೌದು ಸಿನಿಮೀಯ ರೀತಿಯಲ್ಲಿ ಮಾರಕಾಸ್ತ್ರಗಳನ್ನ ತೋರಿಸಿ , ಬೆದರಿಸಿ ಮೊಬೈಲ್ ಕಳ್ಳತನ ಮಾಡಿ ಪರಾರಿ ಯಾಗ್ತಿದ್ದ ಕಳ್ಳರನ್ನ ಗಣೇಶ್ ಕಾರು ಗುದ್ದಿಸಿ ಮೊಬೈಲ್...
ಬೆಂಗಳೂರಿನ ನಿವಾಸಿಗಳೆ ಎಚ್ಚರ ಎಚ್ಚರ
ಇತ್ತೀಚಿನ ದಿನಗಳಲ್ಲಿ ಕಳ್ಳತನದ ಪ್ರಕರಣಗಳು ಬೆಂಗಳೂರಿನಲ್ಲಿ ಜಾಸ್ತಿಯಾಗ್ತಿವೆ.ಸರ ಕಳ್ಳತನ,ಪರ್ಸ ಕಳ್ಳತನ ಮನೆ ಕಳ್ಳತನ ಹೀಗೆ ಹಲವಾರು ಕಳ್ಳತನ ಅಗ್ತಾ ಇರುತ್ತವೆ. ಪ್ರತಿದಿನ ಬೆಳಗಾದರೆ ಮನೆಯಿಂದ ಹೊರಗಡೆ ಹೋಗುವ ಜನ ಹೊರಗಡೆ ಕೆಲಸವನ್ನೂ ಮಾಡಿ ಮನೆ ಕೆಲಸವನ್ನು ಮಾಡಲು ಆಗುವುದಿಲ್ಲ ಎಂದೇ ಮನೆ ಕೆಲಸಕ್ಕೆ ಜನರನ್ನು ನೇಮಕ ಮಾಡಿರುತ್ತದೆ. ಮೊದಲಿಗೆ ಅವರನ್ನು...
Bengaluru News: ಮದುವೆಯಾಗದ ಯುವಕ-ಯುವತಿಯರಿಗಾಗಿ ಇರುವ ವೆಬ್ಸೈಟ್ಗಳೇ ಮ್ಯಾಟ್ರಿಮೋನಿ ವೆಬ್ಸೈಟ್ಗಳು. ಚೆಂದದ, ಸುಶಿಕ್ಷಿತ ಹೆಣ್ಣಿಗಾಗಿ ಗಂಡು ಮಕ್ಕಳು ಹುಡುಕಿದರೆ, ಉತ್ತಮ ಸಂಬಳವಿರುವ, ನೋಡಲು ಆಕರ್ಷಕವಾಗಿರುವ, ಅನುಕೂಲಕರವಾಗಿರುವ...