special news
ಈ ಆಧುನಿಕ ಯುಗದಲ್ಲಿ ರೋಬೋಟಕ್ ತಂತ್ರಜ್ಞಾನದಿಂದ ಎಲ್ಲಾ ಕೆಲಸವನ್ನು ವ್ಯಕ್ತಿಯ ಅಗತ್ಯವಿಲ್ಲದೆ ಮಾಡಲಾಗುತ್ತಿದೆ. ಆಸ್ಪತ್ರೆ. ಹೊಟೇಲ್ ಹೀಗೆ ಇನ್ನು ಹಲವಾರು ಕ್ಷೇತ್ರದಲ್ಲಿ ಮಾನವ ಬಲದ ಸಹಾಯವಿಲ್ಲದೆ ಕೆಸಗಳು ನಡೆಯುತ್ತಿವೆ. ಈಗಾಗಲೆ ಶಾಲೆಗಳಲ್ಲಿಯಾ ಸಹ ಡಿಜಿಟಲ್ ಡಿಟಿಪಿ ಮುಖಾಂತರ ಶಾಲೆಗಳಲ್ಲಿ ಮಕ್ಕಳಿಗೆ ಪಾಠ ಮಾಡಿತಿದ್ದರು . ಕೋರೋನಾ ನಂತರ ಮಕ್ಕಳ ವಿದ್ಯಾಭ್ಯಾಸಕ್ಕೆ ದಕ್ಕೆ ಆಗಬಾರದು...
ಕರ್ನಾಟಕದ ಸಂಜೀವಿನಿ ಎಂದು ಗುರುತಿಸಿಕೊಂಡಿರುವ ಹುಬ್ಬಳ್ಳಿ ಕೆ.ಎಂ.ಸಿ.ಆರ್.ಐ ಆಸ್ಪತ್ರೆ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್ನ ಪರಿಸ್ಥಿತಿ ಇದೀಗ ಗಂಭೀರ ಚರ್ಚೆಗೆ ಕಾರಣವಾಗಿದೆ. ಇಲ್ಲಿ ಊಟ ಹಾಗೂ ಉಪಹಾರ...