Saturday, August 8, 2026

rock blast

ಕಾನೂನು ಬಾಹಿರ ಬಂಡೆ ಸಿಡಿತ ವಿರುದ್ಧ ಸಿಡಿದೆದ್ದ ಗ್ರಾಮಸ್ಥರು

www.karnatakatv.net ಮಂಡ್ಯ : ಕಾನೂನು ಬಾಹಿರವಾಗಿ ಬಂಡೆ ಸಿಡಿಸುತ್ತಿರುವ ದೀಲಿಪ್ ಬಿಲ್ಡ್ ಕೌನ್ ಕಂ ರವರ ವಿರುದ್ದ ಗ್ರಾಮಸ್ಥರು ಇಂದು ಸಿಡಿದೆದ್ದಿದ್ರು. ಮದ್ದೂರು ತಾಲ್ಲೂಕಿನ ಚಂದಹಳ್ಳಿ ಗ್ರಾಮಸ್ಥರು ತಕ್ಷಣ ಬಂಡೆ ಸಿಡಿತ ವಿರುದ್ಧ ಪ್ರತಿಭಟನೆ ನಡೆಸಿದ್ರು. ಬಂಡೆ ಸಿಡಿತದಿಂದ ಗ್ರಾಮಕ್ಕೆ ತೊಂದರೆಯಾಗುತ್ತಿದೆ, ಮನೆಗಳು ಬಿರುಕು ಬಿಟ್ಟಿವೆ, ದೇವಾಲಯದ ಗೋಡೆಗಳು ಬಿರುಕು ಬಿಟ್ಟು ಹಾಳಾಗುತ್ತಿವೆ. ತಕ್ಷಣ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img