ಸಿನಿಮಾ ಸುದ್ದಿ: ರೆತಿಕ್ಷ ಫಿಲಂಸ್ ಬ್ಯಾನರ್ ಅಡಿಯಲ್ಲಿ ಬಾಲಕೃಷ್ಣ ಕೆ.ಆರ್ ನಿರ್ಮಿಸಿರುವ, ರಾಜು ಕುಣಿಗಲ್ ನಿರ್ದೇಶನದ ಹಾಗೂ ಶ್ರಾವ್ಯ ರಾವ್ ಪ್ರಮುಖ ಪಾತ್ರದಲ್ಲಿ ನಟಿಸಿರುವ "ನಿರ್ಭಯ 2" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು.
ಖ್ಯಾತ ನಿರ್ಮಾಪಕ, ನಟ ರಾಕ್ ಲೈನ್ ವೆಂಕಟೇಶ್ ಹಾಗೂ ಹಿರಿಯ ನಿರ್ದೇಶಕ ಸಾಯಿಪ್ರಕಾಶ್ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ...
ಡಿ-56 ಅಪ್ಡೇಟ್ ಗೆ ನಾಳೆವರೆಗೂ ಕಾಯ್ಬೇಡಿ, ಇವತ್ತೇ ಕೊಡ್ತೀವಿ ಅಂತ ಹೊಸ ಪೋಸ್ಟರ್ ರಿಲೀಸ್ ಮಾಡಿ ಅಭಿಮಾನಿಗಳ ತಲೆಗೆ ಹುಳ ಬಿಟ್ಟಿದ್ದಾರೆ ನಿರ್ದೇಶಕ ತರುಣ್ ಸುಧೀರ್. ಎಸ್, ವರ ಮಹಾಲಕ್ಷ್ಮಿಹಬ್ಬದ ಪ್ರಯುಕ್ತ ಈ ಶುಭದಿನವೇ ಡಿ-56 ಚಿತ್ರದ ಮುಹೂರ್ತ ನಡೆಯಲಿದ್ದು, ಸದ್ಯ ನಿರ್ದೆಶಕ ತರುಣ್ ಸುಧೀರ್ ಹೊಸ ಅಪ್ಡೇಟ್ವೊಂದನ್ನ ಅಭಿಮಾನಿಗಳಿಗೆ ಕೊಟ್ಟಿದ್ದಾರೆ.
ತಮ್ಮ ಟ್ವಿಟ್ಟರ್ ಪೇಜ್ನಲ್ಲಿ...
https://www.youtube.com/watch?v=0pReUa74FtY
ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಈ ಚಿತ್ರಕ್ಕೆ ಯೋಗರಾಜ್ ಭಟ್ ನಿರ್ದೇಶನ ..!
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿರುವ ರಾಕ್ ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಕ್ ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿರುವ "ಪ್ರೊಡಕ್ಷನ್ ನಂ 47" ಚಿತ್ರದ ಮುಹೂರ್ತ ಸಮಾರಂಭ ರಾಕ್ ಲೈನ್ ಸ್ಟುಡಿಯೋದಲ್ಲಿ ನಡೆಯಿತು.
ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹಾಗೂ ಇಂಡಿಯನ್ ಮೈಕಲ್...
https://www.youtube.com/watch?v=pCeN2Uyz530
ಬಿ.ಶ್ರೀನಿವಾಸರಾವ್ ಹಾಗೂ ರೋಶ್ನಿ ನೌಡಿಯಲ್ ನಿರ್ಮಿಸಿರುವ, ಎಂ.ರಮೇಶ್ ಮತ್ತು ಗೋಪಿ ಜಂಟಿಯಾಗಿ ನಿರ್ಮಿಸಿರುವ "ಯಾರಿಗೆ ಬೇಕು ಈ ಲೋಕ" ಚಿತ್ರದ ಟೀಸರ್ A2 Music ಮೂಲಕ ಬಿಡುಗಡೆಯಾಗಿದೆ. ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಟೀಸರ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಚಿತ್ರೀಕರಣ ಮುಕ್ತಾಯವಾಗಿದ್ದು, ಮೊದಲಪ್ರತಿ ಸಹ ಸಿದ್ದವಾಗಿದೆ....
www.karnatakatv.net ಮಂಡ್ಯ: ಕಳೆದ ಮೂರ್ನಾಲ್ಕು ದಿನಗಳಿಂದ ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರ ನಡುವೆ ನಡೆಯುತ್ತಿರುವ ಆರೋಪ ಪ್ರತ್ಯಾರೋಪಗಳು ತಾರಕಕ್ಕೇರಿದೆ. ಸುಮಲತಾ ಪರ ರಾಕ್ ಲೈನ್ ವೆಂಕಟೇಶ್ ಮತ್ತು ಕುಮಾರಸ್ವಾಮಿ ಪರ ಅನ್ನದಾನಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇತ್ತ ಕುಮಾರಸ್ವಾಮಿ ಅವರು ಕದನದಿಂದ ಬೇಸತ್ತು ಕದನ ವಿರಾಮ ಘೋಷಿಸಿರುವಂತೆ ತೋರುತ್ತಿದೆ. ಸುಮಲತಾ ಜೊತೆ...
www.karnatakatv.net ಬೆಂಗಳೂರು: ಸುಮಲತಾ ಹಾಗೂ ರಾಕ್ ಲೈನ್ ವಿರುದ್ಧ ಕುಮಾರಸ್ವಾಮಿ ಬೆಂಬಲಿಗರಿಂದ ಪ್ರತಿಭಟನೆ ನಡೆಯುತ್ತಿರು ಹಿನ್ನೆಲೆಯಲ್ಲಿ ಈ ಬಗ್ಗೆ ರಾಕ್ ಲೈನ್ ಪ್ರತಿಕ್ರಿಯಿಸಿದ್ದಾರೆ. ನಾನು ಎಂ ಎಲ್ ಎ ಬೇಕಾದರೂ ಆಗ್ತೀನಿ, ಚುನಾವಣೆಗೆ ನಿಂತು ಎಂಪಿ ಬೇಕಿದ್ರೂ ಆಗ್ತೀನಿ. ಅಂಬಿ ವಿರುದ್ಧ ಅವರು ಮಾತಾಡಿದ್ದಾರೆ, ಅವರ ಮನೆ ಮುಂದೆ ಹೋಗಿ ಪ್ರತಿಭಟಿಸಲು ಆಗದೆ ನನ್ನ...
www.karnatakatv.net ಬೆಂಗಳೂರು: ಸಂಸದೆ ಸುಮಲತಾ ಹಾಗೂ ಕುಮಾರಸ್ವಾಮಿ ನಡುವಿನ ಸಮರ ತಾರಕಕ್ಕೇರಿದೆ. ಇಬ್ಬರ ಬೆಂಬಲಿಗರ ತಂಡಗಳ ಜುಗಲ್ ಬಂದಿ ಬಹಳ ಜೋರಾಗಿಯೇ ಇದೆ. ಇಂದು ಬೆಳಗ್ಗೆ ರಾಕ್ ಲೈನ್ ಹಾಗೂ ಸುಮಲತಾ ಮನೆ ಮುಂದೆ ಕುಮಾರಸ್ವಾಮಿ ಬೆಂಬಲಿಗರಿಂದ ಮುತ್ತಿಗೆ ಹಾಕಲಾಗಿದ್ದು ಹೆಚ್ಡಿಕೆ ಬಳಿ ಕ್ಷಮೆ ಕೇಳುವಂತೆ ಆಗ್ರಹಿಸಿದ್ದಾರೆ. ಇನ್ನು ಪ್ರತಿಭಟನೆ ಮಾಡಿದವರ ವಿರುದ್ಧ ಸಿಡಿದೆದ್ದಿದ್ದಾರೆ....
www.karnatakatv.net ಬೆಂಗಳೂರು: ಮಂಡ್ಯ ಬಗ್ಗೆ ನಿಮಗೇನು ಗೊತ್ತು. ಅಂಬರೀಶ್ ಅಣ್ಣನ ಬಗ್ಗೆ ನಮಗೆ ಅಪಾರ ಅಭಿಮಾನ ಇದೆ. ಅಂಬಿ ಬಗ್ಗೆ ಯಾರೂ ಹೇಳಬೇಕಿಲ್ಲ. ನಮಗೂ ಗೊತ್ತಿದೆ. ಚಿಕ್ಕ ವಯಸ್ಸಿನಿಂದಲೂ ಅವರನ್ನು ನೋಡಿಕೊಂಡು ಬಂದಿದ್ದೇವೆ. ಕುಮಾರಸ್ವಾಮಿ ವಿರುದ್ಧ ಮಾತನಾಡುವಾಗ ಮಾತಿನ ಮೇಲೆ ಗಮನ ಇರಬೇಕು. ಈ ರೀತಿ ಮಾತನಾಡುವುದು ಸುಮಲತಾ ಅವರಿಗೆ ಶೋಭೆ ತರುವುದಿಲ್ಲ. ಎಂದು...
www.karnatakatv.net ಬೆಂಗಳೂರು: ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ನಡುವೆ ನಡೆಯುತ್ತಿರುವ ಜುಗಲ್ ಬಂದಿಯಲ್ಲಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸುಮಲತಾ ಪರ ಬ್ಯಾಟಿಂಗ್ ಮಾಡಿದ್ದರು. ಇಂದು ಕುಮಾರಸ್ವಾಮಿ ಅವರ ಬೆಂಬಲಿಗರು ಕ್ಷಮೆ ಕೇಳುವಂತೆ ಆಗ್ರಹಿಸಿ ವೆಂಕಟೇಶ್ ಮನೆ ಮುಂದೆ ಮುತ್ತಿಗೆ ಹಾಕಿದ್ದರು. ಅದೇ ವಿಚಾರವಾಗಿ ಪ್ರತಿಕ್ರಿಯಿಸಿರುವ ರಾಕ್ ಲೈನ್ ನಾನು ಯಾರಿಗೆ...
www.karnatakatv.net ಬೆಂಗಳೂರು: ಕಳೆದ ಕೆಲ ದಿನಗಳಿಂದ ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಹೆಚ್ಡಿಕೆ ಮಧ್ಯೆ ವಾರ್ ನಡೆಯುತ್ತಿರುವುದು ಗೊತ್ತಿರೋ ವಿಷಯ. ಈ ಬಗ್ಗೆ ಸುಮಲತಾ ಬೆಂಬಲಿಗರು ಹಾಗೂ ಹೆಚ್ಡಿಕೆ ಬೆಂಬಲಿಗರು ಒಬ್ಬರ ಮೇಲೊಬ್ಬರು ಕೆಸರೆರಚುತ್ತಿದ್ದಾರೆ. ಈಗ ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಷ್ ಸರದಿ.
ಅಂಬಿ ಕುಟುಂಬಕ್ಕೆ ನಾನೆಷ್ಟು ಆಪ್ತ ಅಂತ ನಿಮ್ಗೆ ಗೊತ್ತು....
Hubli News: ಹುಬ್ಬಳ್ಳಿ: ನೇಹಾ ಕುಟುಂಬದ ಜೊತೆಗೆ ನಾವಿದ್ದೇವೆ. ಎಲ್ಲ ಮಗ್ಗಲುಗಳಲ್ಲಿಯೂ ತನಿಖೆ ಮಾಡಲು ಸೂಚಿಸಿದ್ದೇನೆ. ಇದೊಂದು ದುರದೃಷ್ಟ ಘಟನೆ. ಸಿಐಡಿ ಗೆ ಕೋಟ್ಟಿದ್ದೇವೆ. ಆರೋಪಿಯನ್ನು...