Sunday, June 7, 2026

rocklinevenkatesh

ಸುಮಲತಾ ಅಂಬರೀಶ್ ಅವರಿಂದ “ನಿರ್ಮುಕ್ತ” ಹಾಡಿನ ಲೋಕಾರ್ಪಣೆ..!

ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ ಅಭಿಷೇಕ್ ಅಂಬರೀಶ್..! ಕನ್ನಡ ಚಿತ್ರರಂಗದಲ್ಲಿ ಈಗ ಉತ್ತಮ ಬೆಳವಣಿಗೆ. ಕೇವಲ ಬೆರಳೆಣಿಕೆಯಷ್ಟಿದ್ದ ನಿರ್ದೇಶಕಿಯರ ಸಂಖ್ಯೆ ಈಗ ಹೆಚ್ಚುತ್ತಿದೆ. ಸಾಕಷ್ಟು ಜನ ಮಹಿಳೆಯರು ನಿರ್ದೇಶನದತ್ತ ಒಲವು ತೋರುತ್ತಿದ್ದಾರೆ."ನಿರ್ಮುಕ್ತ" ಚಿತ್ರವನ್ನು ಸಹ ರಮ್ಯ ಶ್ರೀನಿವಾಸ್ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಸಹ ಇವರೆ ಬರೆದಿದ್ದಾರೆ. ಅಷ್ಟೇ ಅಲ್ಲದೆ ರೂಪಸ್ವಾಮಿ ಅವರೊಡಗೂಡಿ ನಿರ್ಮಾಣವನ್ನು ಮಾಡಿದ್ದಾರೆ. ಇತ್ತೀಚೆಗೆ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img